Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಉಳ್ಳವರ ಜೊಳ್ಳುತನ: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಒಮ್ಮೆ ‘ಬಿಹಾರಿ ಭೈಯ್ಯ’ ಹೀಗೆ ಕರ್ಕೊಂಡ್ ಬರುವಾಗ, ಆ ಕುಡುಕ ಮಹಾಶಯನೇ ಬ್ಯಾಲೆನ್ಸ್ ತಪ್ಪಿಸಿ, ಬೈಕ್ ಬಿದ್ದು, ಇಬ್ಬರಿಗೂ ಪೆಟ್ಟಾಗಿ, ನೋಡಿದವರು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಆ ಮಹಾಶಯನ ಮಕ್ಕಳು, ಮೊಮ್ಮಕ್ಕಳು ಬೈಕ್ ಚಾಲಕನದೇ ತಪ್ಪೆಂದು ದಬಾಯಿಸಿ, ಅವನಿಂದಲೇ ಹಣ ಪೀಕಿ, ಟ್ರೀಟ್ಮೆಂಟ್‌ಗೆ ಅದಕ್ಕೆ ಇದಕ್ಕೆ ಎಂದು ಅದರಲ್ಲಿ ಬೇಕಾದ ಬೇಡದ ಟೆಸ್ಟ್‌ಗಳನ್ನೆಲ್ಲ ಮಾಡಿಸಿ, ಆ ಬಿಹಾರಿ ಭಯ್ಯ ಈ ಊರಿನ ಸಹವಾಸವೇ ಬೇಡ ಎಂದು ಈಗ ಇಲ್ಲಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗೋಣಿಪುರಕ್ಕೆ ಮನೆ ಶಿಫ್ಟ್ ಮಾಡಿದನಂತೆ!
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ನಾವೂ ನಮ್ಮ ಮಕ್ಕಳೂ, ಕೆಲಸಕ್ಕೂ, ಶಾಲೆಗೂ ಸೈಕಲ್ನಲ್ಲೋ ನಡೆದುಕೊಂಡೋ ಹೋಗಬೇಕು. ನೀವು ಹಾಕಿದ ಊಟ ತಿಂದು ಕೊಬ್ಬಿದ ನಾಯಿಗಳು ನಮ್ಮ ಮೇಲೆ ಹಾರಿ ಬೀಳ್ತವೆ. ಮೊನ್ನೆ ಮೊನ್ನೆ ಒಂದು ಸಣ್ಣ ಹುಡುಗನಿಗೆ ಸಿಕ್ಕಾಪಟ್ಟೆ ಕಚ್ಚಿ ನಾವು ಅವನನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಇನ್ನು ಮೇಲೆ ನೀವು ಇಲ್ಲಿ ತಂದು ಹಾಕಬೇಡಿ ಎಂದರಂತೆ….
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ನಾಯಿ ನೆರಳು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

“ಇವನಾರವ! ಅವನಾರವ? ಅವಳಾರವಳು?
‘ನಾವಿಲ್ಲಿ ಇದ್ದವರೇ ಅಯ್ಯೋ’
ಇರಬಹುದು, ಈಗಲ್ಲ. ಈಗ ಹೊರಗಿನವರು
ಹುಡುಕಾಡಿ ತಡಕಾಡಿ ಕೊಲ್ಲಿರವರನು
ಬೆತ್ತಲು ಮಾಡುವಾಗಲೂ ಎದೆಯೂಡಿದ
ಅಮ್ಮನ ನೆನಪಾಗಲಿಲ್ಲವೇ?!”- ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ