Advertisement

ಉಮಾರಾವ್

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಉಳ್ಳವರ ಜೊಳ್ಳುತನ: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಒಮ್ಮೆ ‘ಬಿಹಾರಿ ಭೈಯ್ಯ’ ಹೀಗೆ ಕರ್ಕೊಂಡ್ ಬರುವಾಗ, ಆ ಕುಡುಕ ಮಹಾಶಯನೇ ಬ್ಯಾಲೆನ್ಸ್ ತಪ್ಪಿಸಿ, ಬೈಕ್ ಬಿದ್ದು, ಇಬ್ಬರಿಗೂ ಪೆಟ್ಟಾಗಿ, ನೋಡಿದವರು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಆ ಮಹಾಶಯನ ಮಕ್ಕಳು, ಮೊಮ್ಮಕ್ಕಳು ಬೈಕ್ ಚಾಲಕನದೇ ತಪ್ಪೆಂದು ದಬಾಯಿಸಿ, ಅವನಿಂದಲೇ ಹಣ ಪೀಕಿ, ಟ್ರೀಟ್ಮೆಂಟ್‌ಗೆ ಅದಕ್ಕೆ ಇದಕ್ಕೆ ಎಂದು ಅದರಲ್ಲಿ ಬೇಕಾದ ಬೇಡದ ಟೆಸ್ಟ್‌ಗಳನ್ನೆಲ್ಲ ಮಾಡಿಸಿ, ಆ ಬಿಹಾರಿ ಭಯ್ಯ ಈ ಊರಿನ ಸಹವಾಸವೇ ಬೇಡ ಎಂದು ಈಗ ಇಲ್ಲಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗೋಣಿಪುರಕ್ಕೆ ಮನೆ ಶಿಫ್ಟ್ ಮಾಡಿದನಂತೆ!
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ನಾವೂ ನಮ್ಮ ಮಕ್ಕಳೂ, ಕೆಲಸಕ್ಕೂ, ಶಾಲೆಗೂ ಸೈಕಲ್ನಲ್ಲೋ ನಡೆದುಕೊಂಡೋ ಹೋಗಬೇಕು. ನೀವು ಹಾಕಿದ ಊಟ ತಿಂದು ಕೊಬ್ಬಿದ ನಾಯಿಗಳು ನಮ್ಮ ಮೇಲೆ ಹಾರಿ ಬೀಳ್ತವೆ. ಮೊನ್ನೆ ಮೊನ್ನೆ ಒಂದು ಸಣ್ಣ ಹುಡುಗನಿಗೆ ಸಿಕ್ಕಾಪಟ್ಟೆ ಕಚ್ಚಿ ನಾವು ಅವನನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಇನ್ನು ಮೇಲೆ ನೀವು ಇಲ್ಲಿ ತಂದು ಹಾಕಬೇಡಿ ಎಂದರಂತೆ….
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ನಾಯಿ ನೆರಳು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

“ಇವನಾರವ! ಅವನಾರವ? ಅವಳಾರವಳು?
‘ನಾವಿಲ್ಲಿ ಇದ್ದವರೇ ಅಯ್ಯೋ’
ಇರಬಹುದು, ಈಗಲ್ಲ. ಈಗ ಹೊರಗಿನವರು
ಹುಡುಕಾಡಿ ತಡಕಾಡಿ ಕೊಲ್ಲಿರವರನು
ಬೆತ್ತಲು ಮಾಡುವಾಗಲೂ ಎದೆಯೂಡಿದ
ಅಮ್ಮನ ನೆನಪಾಗಲಿಲ್ಲವೇ?!”- ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ