Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ರಾತ್ರಿ ಕಳೆದು ಬೆಳಗಾಯಿತು. ಸುದ್ದಿ ಇಲ್ಲ. ಶಾಲೆಗೆ ಮಾಲೀಕರು ಬಂದರು. ಸಿ ಈ ಓ, ಡ್ರೈವರ್, ಆಯಾಗಳ ಮೀಟಿಂಗ್ ನಡೆಯಿತು. ಹೆಚ್ಚಿನ ವಿಷಯ ತಿಳಿಯಲಿಲ್ಲ. ಆದರೆ ಎಲ್ಲರೂ “ಅವರಿಬ್ಬರ ನಡುವೆ ಏನೋ ನಡೆಯುತ್ತಿತ್ತು. ಅವಳು ಬಲೆ ಪಾಕಡ…” ಎಂದು, ಕೆಲವರು ‘ಮಹದೇವ ಗುಮ್ಮನ ಗುಸಕ.. ಸೈಲೆಂಟಾಗಿ ಇದ್ದು ಹಿಂಗ್ ಮಾಡ್ಬಿಟ್ಟ’ ಹೀಗೆ… ತರಹೇವಾರಿ ಮಾತುಗಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಇದು ಎಂಥಾ ಲೋಕವಯ್ಯ..” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ