Advertisement

ಉಮಾರಾವ್

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ರಾತ್ರಿ ಕಳೆದು ಬೆಳಗಾಯಿತು. ಸುದ್ದಿ ಇಲ್ಲ. ಶಾಲೆಗೆ ಮಾಲೀಕರು ಬಂದರು. ಸಿ ಈ ಓ, ಡ್ರೈವರ್, ಆಯಾಗಳ ಮೀಟಿಂಗ್ ನಡೆಯಿತು. ಹೆಚ್ಚಿನ ವಿಷಯ ತಿಳಿಯಲಿಲ್ಲ. ಆದರೆ ಎಲ್ಲರೂ “ಅವರಿಬ್ಬರ ನಡುವೆ ಏನೋ ನಡೆಯುತ್ತಿತ್ತು. ಅವಳು ಬಲೆ ಪಾಕಡ…” ಎಂದು, ಕೆಲವರು ‘ಮಹದೇವ ಗುಮ್ಮನ ಗುಸಕ.. ಸೈಲೆಂಟಾಗಿ ಇದ್ದು ಹಿಂಗ್ ಮಾಡ್ಬಿಟ್ಟ’ ಹೀಗೆ… ತರಹೇವಾರಿ ಮಾತುಗಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಇದು ಎಂಥಾ ಲೋಕವಯ್ಯ..” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ