Advertisement

ದೇವಿಕಾ ನಾಗೇಶ್

ಗುಬ್ಬಕ್ಕ ಸಿಕ್ಕಳು ಸುಮ್-ಸುಮ್ನೆ ನಕ್ಕಳು!

ಕೈ ಬೊಗಸೆಯಲ್ಲಿ ನೀರು ಹಿಡಿದು ಬಂದಾಗ ನನ್ನ ಕೈ ಮೇಲೆ ಎಗರಿ ಬಂದು ಕುಳಿತು, ನೀರನ್ನು ಗುಟುಕು ಗುಟುಕಾಗಿ ಕುಡಿದು ನನ್ನ ಮುಖ ನೋಡಿದ ಗುಬ್ಬಕ್ಕ “ನಮ್ಮ ಪೂರ್ವಜರು, ನಿಮ್ಮ ತರಹ ಸಹಾಯ ಮಾಡಿದವನ್ನೆಲ್ಲ ಹುಡುಕಿ ನಮ್ಮೆಲ್ಲರ ಪರವಾಗಿ ಕೃತಜ್ಞತೆ ಹೇಳಲು ಆಜ್ಞೆ ಮಾಡಿದ್ದರು. ನಿಮ್ಮ ಪೂರ್ವಜರಿಗೆಲ್ಲರಿಗೂ, ನಿನ್ನ ಮೂಲಕ ನಮ್ಮೆಲ್ಲರ ನಮಸ್ಕಾರಗಳು. ಈ ಸಣ್ಣ ಪ್ರಯತ್ನದಿಂದ ನಮ್ಮೆಲ್ಲ ಬಂಧುಗಳಿಗೆ ಶಾಂತಿ ದೊರೆಯುತ್ತದೆ.
ಬೆಂಗಳೂರಿನಂಥ ಮಹಾನಗರಗಳನ್ನು ತೊರೆದುಹೋದ ಗುಬ್ಬಚ್ಚಿಗಳ ಕುರಿತು ಬರೆದಿದ್ದಾರೆ ವಾಸುದೇ ಕೃಷ್ಣಮೂರ್ತಿ

Read More

ಮಹಾ ಮೊಸರನ್ನ ಪುರಾಣ: ವಾಸುದೇವ ಕೃಷ್ಣಮೂರ್ತಿ ಬರೆದ ಲೇಖನ

“ಹೇಗಾದ್ರು ಮಾಡಿ ಅಮೇರಿಕಾದಲ್ಲಿ ಮೊಸರನ್ನು ಹೆಪ್ಪಾಕ್ಬೇಕು ಅಂತ ಶಪಥ ಮಾಡಿ, ಯೋಗರ್ಟ್ ಅನ್ನು ಹಾಲಿಗೆ ಸೇರಿಸಿ ರಾತ್ರಿ ಇಟ್ಟ. ಅವನಿಗೆ ರಾತ್ರಿಯೆಲ್ಲಾ ಸಂಭ್ರಮ, ಇನ್ನು ನಾಳೆಯಿಂದ ನನ್ನ ಊರಿನಲ್ಲಿ ಸಿಗುವ ಗಟ್ಟಿ ಮೊಸರಿನ ತರಹ ಇಲ್ಲೂ ಕೂಡ ತಯಾರಿಸಬಹುದೆಂದು. ಬೆಳಿಗ್ಗೆ ಬಲಗಡೆ ಎದ್ದು ಮೊಬೈಲ್ ನೋಡದೆ ಮೊಸರನ್ನು ನೋಡಲು ಓಡಿದ. ಪಾತ್ರೆಯ ಮುಚ್ಚಳ ತೆಗೆದು ಸ್ವಲ್ಪ ಮೊಸರಂತೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ