Advertisement

ಕೀರ್ತಿ ಬೈಂದೂರ್

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ಚೆನ್ನಿಯವರ ಪಡ್ಡೆದಿನಗಳ ಕುರಿತು ಕಥೆಗಾರ ವಸುಧೇಂದ್ರ

“ಮೊದಲೇ ತಂಪಾದ ಧಾರವಾಡದ ನೆಲ,ಜೊತೆಗೆ ಬೇಂದ್ರೆ,ಮನ್ಸೂರ್,ಬಾಳಪ್ಪ, ಪುಣೇಕರ್‌ ತರಹದ ಹಿರಿಯರು ಜೀವಂತ ಯಕ್ಷರಂತೆ ಆ ಮಣ್ಣಿನಲ್ಲಿ ಓಡಾಡಿಕೊಂಡಿದ್ದ ಕಾಲ.ಅದೆಲ್ಲವನ್ನೂ ಬಡಿವಾರ ಉತ್ಪ್ರೇಕ್ಷೆಗಳಿಲ್ಲದ ಪರಿಪಕ್ವವಾದ ಭಾಷೆಯಲ್ಲಿ ಚೆನ್ನಿಯವರು ಹೇಳಿರುವುದು ಓದುಗರಾದ ನಮ್ಮೆಲ್ಲರ ಅದೃಷ್ಟ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ