Advertisement

ಕ್ಷಮಾ ವಿ. ಭಾನುಪ್ರಕಾಶ್

ವಾಸುಕಿ ಸಿ.ಜಿ. ಬರೆದ ಈ ಭಾನುವಾರದ ಕತೆ “ಕನಸಿನ ಕಾಗೆ”

ಕೊನೆಗೂ ನಾನು ನೀರಿಗೆ ಇಳಿದೆ. ನೆನ್ನೆ ಆ ಮನುಷ್ಯ ಮಾಡಿದ್ದನ್ನೇ ನಾನೂ ಮಾಡಿದೆ. ಎರಡು ಅಂಗೈಗಳಲ್ಲಿ ನೀರನ್ನು ತುಂಬಿಸಿಕೊಂಡು ತಲೆಯ ಮೇಲೆ ಸುರಿದುಕೊಂಡೆ. ಮೈಗೆ ನೀರು ತಾಗಿದ್ದೇ ತಡ, ಹೊಸ ಹುಮ್ಮಸ್ಸು ಬಂದಂತಾಯಿತು. ಆ ಕ್ಷಣದಲ್ಲಿ ನನ್ನೊಳಗೆ ಏನೋ ಒಂದು ಬದಲಾವಣೆ ಆಯಿತು; ಇಂತಹ ಸುಖವನ್ನು ನಾನು ಅದಕ್ಕೂ ಮುಂಚೆ ಯಾವತ್ತೂ ಕಂಡವನಲ್ಲ. ತಲೆಯಲ್ಲಿ ಓಡುತ್ತಿದ್ದ ನೂರಾರು ಯೋಚನೆಗಳು ಇದಕ್ಕೆ ಕಾರಣ ಇರಬಹುದು. ಯಾವುದೋ ಸಿಂಹದ ತೂಕದ ಹೊರೆ ಮೈಮೇಲಿಂದ ಇಳಿದು ಹೋದಂತೆ ಹಗುರ ಎನಿಸಿತು.
ವಾಸುಕಿ ಸಿ.ಜಿ. ಬರೆದ ಕತೆ “ಕನಸಿನ ಕಾಗೆ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ