Advertisement

ಸುಕನ್ಯಾ ಕನಾರಳ್ಳಿ

ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”

ನವತೀರದಲ್ಲಿ, ಒಂದು ಸಂಜೆ ಮೀರಾ ದಿಬ್ಬದ ಮೇಲೆ ನಿಂತು, ಲೈಟ್‌ಹೌಸ್ ಇದ್ದ ಜಾಗವನ್ನೇ ನೋಡುತ್ತಿದ್ದಳು. ನಮಗೆ ಪ್ರಿಯವಾದವರನ್ನು ಕಳೆದುಕೊಂಡಾಗ ನಾವು ಲೆಕ್ಕ ಹಾಕುತ್ತೇವಲ್ಲಾ – ಅವರು ನಮಗೆ ಏನು ಕೊಟ್ಟರು, ಏನನ್ನು ಅರ್ಧಕ್ಕೇ ಬಿಟ್ಟುಹೋದರು, ಅವರನ್ನು ನೋಡಿಯೇ ನಾವು ಏನೇನು ಕಲಿತೆವು ಎಂದು – ಹಾಗೆ ಅವಳೂ ಲೆಕ್ಕ ಹಾಕುತ್ತಿದ್ದಳು. ತನ್ನ ಅಣ್ಣನ ಕೆಲಸದ ರೀತಿ, ಆತನ ಏಕಾಗ್ರತೆ, ಸಮಸ್ಯೆ ಕಂಡರೆ ಬಿಡದೆ ಅಂಟಿಕೊಳ್ಳುವ ಅವನ ಛಲ – ಎಲ್ಲವನ್ನೂ ನೆನಪಿಸಿಕೊಂಡಳು.
ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”

Read More

ವಾಸುಕಿ ಸಿ.ಜಿ. ಬರೆದ ಈ ಭಾನುವಾರದ ಕತೆ “ಕನಸಿನ ಕಾಗೆ”

ಕೊನೆಗೂ ನಾನು ನೀರಿಗೆ ಇಳಿದೆ. ನೆನ್ನೆ ಆ ಮನುಷ್ಯ ಮಾಡಿದ್ದನ್ನೇ ನಾನೂ ಮಾಡಿದೆ. ಎರಡು ಅಂಗೈಗಳಲ್ಲಿ ನೀರನ್ನು ತುಂಬಿಸಿಕೊಂಡು ತಲೆಯ ಮೇಲೆ ಸುರಿದುಕೊಂಡೆ. ಮೈಗೆ ನೀರು ತಾಗಿದ್ದೇ ತಡ, ಹೊಸ ಹುಮ್ಮಸ್ಸು ಬಂದಂತಾಯಿತು. ಆ ಕ್ಷಣದಲ್ಲಿ ನನ್ನೊಳಗೆ ಏನೋ ಒಂದು ಬದಲಾವಣೆ ಆಯಿತು; ಇಂತಹ ಸುಖವನ್ನು ನಾನು ಅದಕ್ಕೂ ಮುಂಚೆ ಯಾವತ್ತೂ ಕಂಡವನಲ್ಲ. ತಲೆಯಲ್ಲಿ ಓಡುತ್ತಿದ್ದ ನೂರಾರು ಯೋಚನೆಗಳು ಇದಕ್ಕೆ ಕಾರಣ ಇರಬಹುದು. ಯಾವುದೋ ಸಿಂಹದ ತೂಕದ ಹೊರೆ ಮೈಮೇಲಿಂದ ಇಳಿದು ಹೋದಂತೆ ಹಗುರ ಎನಿಸಿತು.
ವಾಸುಕಿ ಸಿ.ಜಿ. ಬರೆದ ಕತೆ “ಕನಸಿನ ಕಾಗೆ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ