Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಬೆಕ್ಕಾಯಣ…. ರಾಮಾಯಣ…: ವೇದ ಭದ್ರಾವತಿ ಬರಹ

ಹುಡುಗ ಎಲ್ಲ ಕಿಟಕಿಗಳನ್ನು ಮುಚ್ಚಿ ಬಾಗಿಲು ಹಾಕಿ ಒಮ್ಮೆ ನನ್ನ ಮುಖ ನೋಡಿ ಮೆಲ್ಲಗೆ, ಎರಡೂ ಮರಿಗಳು ಸತ್ತು ಹೋಗಿರುವುದನ್ನೂ ಗಂಡು ಬೆಕ್ಕು ಒಂದನ್ನು ಅರ್ಧ ತಿಂದಿರುವುದನ್ನೂ ಹೇಳಿದ. ನನಗೆ ಜಂಘಾಬಲ ಉಡುಗಿತು! ಮರಿಗಳಿಗಾಗಿ ಹೆಣ್ಣು ಉಗ್ರವಾಗಿ ಕಾದಾಡಿದ್ದು ಸ್ಪಷ್ಟವಾಗಿತ್ತು. ತನ್ನ ಮರಿಗಳಲ್ಲಿ ಯಾವುದೂ ಉಳಿದಿಲ್ಲವೆಂದು ಅದಕ್ಕೆ ತಿಳಿಸುವುದು ಹೇಗೆ?? ಇಷ್ಟು ದಿನ ನಮ್ಮನ್ನು ಕಂಡೊಡನೆ ಮಾರು ದೂರ ಓಡುತ್ತಿದ್ದ ತಾಯಿ ಈಗ ಮುಚ್ಚಿದ್ದ ಕಿಟಕಿಯನ್ನು ಹೊಗುವ ವಿಧಾನ ಹುಡುಕುತ್ತ, ತನ್ನ ಮರಿಗಳು ಅಲ್ಲಿವೆ ಎಂದೂ ನಾವು ಕಿಟಕಿ ತೆರೆದು ದಾರಿ ಕೊಡಬೇಕೆಂದೂ ದಯನೀಯ ಸ್ವರದಲ್ಲಿ ಅಂಗಲಾಚುತ್ತ ನಮ್ಮನ್ನೇ ದಿಟ್ಟಿಸತೊಡಗಿತ್ತು.
ಬೆಕ್ಕುಗಳ ಕುರಿತು ವೇದ ಭದ್ರಾವತಿ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ