Advertisement
ಸುಕನ್ಯಾ ಕನಾರಳ್ಳಿ

ಲೇಖಕಿ, ಅನುವಾದಕಿ ಮತ್ತು ಇಂಗ್ಲೀಷ್ ಪ್ರಾಧ್ಯಾಪಕಿ. ‘ಹೇಳುತೇನೆ ಕೇಳು: ಹೆಣ್ಣಿನ ಆತ್ಮಕಥನಗಳು’ ಇವರ ಮುಖ್ಯ ಕೃತಿ. ‘An Afternoon with Shakuntala’ ವೈದೇಹಿ ಅವರ ಕಥೆಗಳ ಇಂಗ್ಲೀಷ್ ಅನುವಾದ. ಕೊಡಗು ಜಿಲ್ಲೆಯ ಕನಾರಳ್ಳಿಯವರು.  ನ್ಯೂಜಿಲ್ಯಾಂಡಿನಲ್ಲಿ ವಾಸವಾಗಿದ್ದಾರೆ.

ಬೆಕ್ಕಾಯಣ…. ರಾಮಾಯಣ…: ವೇದ ಭದ್ರಾವತಿ ಬರಹ

ಹುಡುಗ ಎಲ್ಲ ಕಿಟಕಿಗಳನ್ನು ಮುಚ್ಚಿ ಬಾಗಿಲು ಹಾಕಿ ಒಮ್ಮೆ ನನ್ನ ಮುಖ ನೋಡಿ ಮೆಲ್ಲಗೆ, ಎರಡೂ ಮರಿಗಳು ಸತ್ತು ಹೋಗಿರುವುದನ್ನೂ ಗಂಡು ಬೆಕ್ಕು ಒಂದನ್ನು ಅರ್ಧ ತಿಂದಿರುವುದನ್ನೂ ಹೇಳಿದ. ನನಗೆ ಜಂಘಾಬಲ ಉಡುಗಿತು! ಮರಿಗಳಿಗಾಗಿ ಹೆಣ್ಣು ಉಗ್ರವಾಗಿ ಕಾದಾಡಿದ್ದು ಸ್ಪಷ್ಟವಾಗಿತ್ತು. ತನ್ನ ಮರಿಗಳಲ್ಲಿ ಯಾವುದೂ ಉಳಿದಿಲ್ಲವೆಂದು ಅದಕ್ಕೆ ತಿಳಿಸುವುದು ಹೇಗೆ?? ಇಷ್ಟು ದಿನ ನಮ್ಮನ್ನು ಕಂಡೊಡನೆ ಮಾರು ದೂರ ಓಡುತ್ತಿದ್ದ ತಾಯಿ ಈಗ ಮುಚ್ಚಿದ್ದ ಕಿಟಕಿಯನ್ನು ಹೊಗುವ ವಿಧಾನ ಹುಡುಕುತ್ತ, ತನ್ನ ಮರಿಗಳು ಅಲ್ಲಿವೆ ಎಂದೂ ನಾವು ಕಿಟಕಿ ತೆರೆದು ದಾರಿ ಕೊಡಬೇಕೆಂದೂ ದಯನೀಯ ಸ್ವರದಲ್ಲಿ ಅಂಗಲಾಚುತ್ತ ನಮ್ಮನ್ನೇ ದಿಟ್ಟಿಸತೊಡಗಿತ್ತು.
ಬೆಕ್ಕುಗಳ ಕುರಿತು ವೇದ ಭದ್ರಾವತಿ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ