Advertisement

ಡಾ. ವಿನತೆ ಶರ್ಮ

ವಿಶ್ವಕಪ್ ಹೋರಾಟಕ್ಕೆ ಅಣಿಯಾದ ಬಲಾಢ್ಯರು: ವೆಂಕಟೇಶ ಬಿ.ಎಂ. ಬರಹ

ಕೆಲವು ವರ್ಷಗಳ ಹಿಂದೆ ಭಾರತ ಪಾಕಿಸ್ತಾನ ಪಂದ್ಯವೆಂದರೆ ಥೇಟ್ ಯುದ್ಧದ ರೀತಿ ಇರುತ್ತಿತ್ತು. ಅಂದಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುವಾಗ ಆವೇಶಭರಿತರಾಗಿ ಎದುರಾಳಿಗಳನ್ನು ಹುರಿದು ಮುಕ್ಕುವ ರೀತಿ ಆಡುತ್ತಿದ್ದರು. ಆದರೆ ಈಗಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುತ್ತಿದ್ದೇವೆ ಎನ್ನುವ ಪರಿವೆಯೇ ಇಲ್ಲದೆ ನಗಾಡಿಕೊಂಡು ಚಡ್ಡಿದೋಸ್ತಿಗಳ ಜೊತೆ ಆಡುವಂತೆ ವರ್ತಿಸುತ್ತಾರೆ ಎಂದು ಗೆಳೆಯ ಹೇಳಿದ.
ಕ್ರಿಕೆಟ್‌ ವಿಶ್ವಕಪ್‌ ಕುರಿತ ವೆಂಕಟೇಶ್‌ ಬಿ.ಎಂ. ಬರಹ ನಿಮ್ಮ ಓದಿಗೆ

Read More

ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ಈಗ ಗೋಡೆಯ ಮೇಲಿನ ಚಿತ್ರಗಳು ಬದಲಾಗಿ ವಿಶಾಲವಾದ ಸಮುದ್ರ ಗೋಚರಿಸತೊಡಗಿದೆ. ಸಮುದ್ರದ ನಟ್ಟನಡುವೆ ಹಡಗಿನಲ್ಲಿ ರಮೇಶ, ಶೇಖರ ಹಾಗೂ ಹೆಂಗಸೊಬ್ಬಳು ನಿಂತಿದ್ದಾರೆ! ಹೆಂಗಸಿನ ಅಣತಿಯನ್ನು ಶಿರಸಾವಹಿಸಿ ಪಾಲಿಸುವಂತೆ ರಮೇಶ, ಶೇಖರನನ್ನು ಹಡಗಿನಿಂದ ಸಮುದ್ರಕ್ಕೆ ದೂಡಿದ! ಉರವಣಿಸಿ ಬಂದ ಅಲೆಗಳು ಶೇಖರನನ್ನು ತಮ್ಮೊಳಗೆ ಕರಗಿಸಿಕೊಂಡವು. ಶೇಖರ ಇನ್ನಿಲ್ಲವಾದ! ‘ಇಲ್ಲಾ, ಇಲ್ಲಾ! ನಾನು ಮದುವೇನೇ ಆಗಲ್ಲ!’ ಎಂದು ಚೀರಿ ಕನಸಿನ ಭ್ರಮಾಲೋಕದಿಂದ ವಾಸ್ತವ ಪ್ರಪಂಚಕ್ಕೆ ಮರಳಿದ ರಮೇಶ!
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ “ಸಹೋದರರ ಕನಸು” ಹೊಸ ವರ್ಷದ ಮೊದಲ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ