Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ವಿಶ್ವಕಪ್ ಹೋರಾಟಕ್ಕೆ ಅಣಿಯಾದ ಬಲಾಢ್ಯರು: ವೆಂಕಟೇಶ ಬಿ.ಎಂ. ಬರಹ

ಕೆಲವು ವರ್ಷಗಳ ಹಿಂದೆ ಭಾರತ ಪಾಕಿಸ್ತಾನ ಪಂದ್ಯವೆಂದರೆ ಥೇಟ್ ಯುದ್ಧದ ರೀತಿ ಇರುತ್ತಿತ್ತು. ಅಂದಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುವಾಗ ಆವೇಶಭರಿತರಾಗಿ ಎದುರಾಳಿಗಳನ್ನು ಹುರಿದು ಮುಕ್ಕುವ ರೀತಿ ಆಡುತ್ತಿದ್ದರು. ಆದರೆ ಈಗಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುತ್ತಿದ್ದೇವೆ ಎನ್ನುವ ಪರಿವೆಯೇ ಇಲ್ಲದೆ ನಗಾಡಿಕೊಂಡು ಚಡ್ಡಿದೋಸ್ತಿಗಳ ಜೊತೆ ಆಡುವಂತೆ ವರ್ತಿಸುತ್ತಾರೆ ಎಂದು ಗೆಳೆಯ ಹೇಳಿದ.
ಕ್ರಿಕೆಟ್‌ ವಿಶ್ವಕಪ್‌ ಕುರಿತ ವೆಂಕಟೇಶ್‌ ಬಿ.ಎಂ. ಬರಹ ನಿಮ್ಮ ಓದಿಗೆ

Read More

ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ

ಈಗ ಗೋಡೆಯ ಮೇಲಿನ ಚಿತ್ರಗಳು ಬದಲಾಗಿ ವಿಶಾಲವಾದ ಸಮುದ್ರ ಗೋಚರಿಸತೊಡಗಿದೆ. ಸಮುದ್ರದ ನಟ್ಟನಡುವೆ ಹಡಗಿನಲ್ಲಿ ರಮೇಶ, ಶೇಖರ ಹಾಗೂ ಹೆಂಗಸೊಬ್ಬಳು ನಿಂತಿದ್ದಾರೆ! ಹೆಂಗಸಿನ ಅಣತಿಯನ್ನು ಶಿರಸಾವಹಿಸಿ ಪಾಲಿಸುವಂತೆ ರಮೇಶ, ಶೇಖರನನ್ನು ಹಡಗಿನಿಂದ ಸಮುದ್ರಕ್ಕೆ ದೂಡಿದ! ಉರವಣಿಸಿ ಬಂದ ಅಲೆಗಳು ಶೇಖರನನ್ನು ತಮ್ಮೊಳಗೆ ಕರಗಿಸಿಕೊಂಡವು. ಶೇಖರ ಇನ್ನಿಲ್ಲವಾದ! ‘ಇಲ್ಲಾ, ಇಲ್ಲಾ! ನಾನು ಮದುವೇನೇ ಆಗಲ್ಲ!’ ಎಂದು ಚೀರಿ ಕನಸಿನ ಭ್ರಮಾಲೋಕದಿಂದ ವಾಸ್ತವ ಪ್ರಪಂಚಕ್ಕೆ ಮರಳಿದ ರಮೇಶ!
ವೆಂಕಟೇಶ ಬಿ.ಎಂ. ಬರೆದ ಈ ಭಾನುವಾರದ ಕತೆ “ಸಹೋದರರ ಕನಸು” ಹೊಸ ವರ್ಷದ ಮೊದಲ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ