Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಸ್ವಂತ ಅವಳ ಮನೆದೇವ್ರು ಮಲ್ಲಮ್ಮನ ಪೂಜೆಯೊಳಗೆ, ಕಾರ್ತಿಕ್‌ಮಾಸದಲ್ಲಿ ನಡೀತಿದ್ದ ತಿಂಗಳ ಪೂಜೇಲಿ ಸಂಜೆಯೊಳಗೆ ಹಾಡೇಳಲು ಕುಂತುಕೊಳ್ಳುತ್ತಿದ್ದ ಸಂಕಮ್ಮ ಪೂಜೆ ಮುಗಿಯುವ ತನಕವು ಅವಳ ಗೆಳತಿಯರ ಜೊತೆ, ಶೃತಿ ಸೇರಸ್‌ಕೊಂಡು ಹೇಳ್‌ತಿದ್ದವಳನ್ನ, ಅಮ್ಮ ಸಾಕು ನಡೀರ್ರೆ ನಿದ್ದೆ ಬರ್‍ತೈತೆ ಅಂದ್ರು ನಿಲ್ಲಸ್ದಂಗೆ ಹೇಳಿ ಹೇಳಿ ದಣಿದು ಬಂದು ಮಲಗುತ್ತಿದ್ದವಳ ಹಾಡುಗಳನ್ನ ಈಗೀಗ ಅಷ್ಟಾಗಿ ಯಾರೂ ಕೇಳಿಸಿಕೊಳ್ಳದಾದರು…
ವಿಜಯಾ ಮೋಹನ್‌ ಬರೆದ ಹೊಸ ಕತೆ “ಹಾಡು” ಈ ಭಾನುವಾರದ ಓದಿಗೆ

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಅವಳು ಜೀವ್‌ಮಾನದಾಗೆ, ಅಷ್ಟೊಂದು ಬಳೆ ತೊಟ್ಟುಕೊಂಡಿರ್‍ಲಿಲ್ಲ. ಅವ್ವನ ತವರಲ್ಲಿ, ಅವಳ ಬೆನ್ನಿಂದಲ, ತಮ್ಮನೊಬ್ಬನು ಮೇಷ್ಟ್ರಾಗಿದ್ದವನು. ಊರ ಮಾರಮ್ಮನ ಜಾತ್ರೆಯೊಂದಕ್ಕೆ ಕರಿಸಿಕೊಂಡು. ಏಷ್ಟೊ ವರುಷಕ್ಕೆ ಬಂದಿದ್ದೀಯಕ್ಕ, ಮುಂದುಕ್ಕೆ ಇರೋವರ್ಯಾರೊ? ಸಾಯೋವರ್ಯಾರೊ? ನೀನು ತೊಟ್ಟೇ ತೊಟ್ಟುಕೊಬೇಕೆನುತ, ಬಳೆ ಮಲಾರದವನನ್ನ ಕರೆಸಿ. ಒಂದೊಂದು ಕ್ಯೆಗೆ ಎರೆಡೆರೆಡು ಡಸನ್ನಿನಷ್ಟು, ನೂರು ರೂಪಾಯಿನ ಬಳೆ ತೊಡಿಸಿ, ನೆಟ್ಟಗಿನ್ನ ಹದಿನೈದು ದಿನವಾಗಿರಲಿಲ್ಲ. ಏನು ತಗದ್ರು ತಗೀತೀನಿ, ಕ್ಯೆಯ್ಯಾಗಳ ಬಳೆ ಮಾತ್ರ ಬಿಚ್ಚಲ್ಲ ಸಾ, ನೋಡಿಸಾ ಮುತ್ಯೆದೆ ಬಳೆ ಬಿಚ್ಚುಸಬ್ಯಾಡಿ ಸಾ, ಒಡಿಬ್ಯಾಡ್ರಿ ಸಾ, ಅನುತ ಇನ್ನಿಲ್ಲದಂಗೆ ಬೇಡಿಕೊಂಡ್ಲು.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ