ಅಮ್ಮನಿಗೆ ಅಂತಿಮ ವಿದಾಯ…: ವಿಜಯಕುಮಾರಿ ಬಿ. ಬರಹ
ಇನ್ನೊಂದು ನನಗೆ ಬೇಸರವನ್ನು ಉಂಟುಮಾಡಿದ್ದು, ಅಮ್ಮ ತುಂಬಾ ಚೆನ್ನಾಗಿ ಉಪ್ಪಿನಕಾಯಿ ಹಾಕುತ್ತಿದ್ದರು, ಒಂದು ದೊಡ್ಡ ಪಿಂಗಾಣಿ ಜಾಡಿ ಇತ್ತು, ಅದನ್ನು ನೋಡಿ ಅಯ್ಯೋ ಉಪ್ಪಿನ ಕಾಯಿಯ ರೆಸಿಪಿಯನ್ನೇ ನಾವು ಕಲಿಯಲಿಲ್ಲವಲ್ಲಾ ಎಂದು ಬೇಸರವಾಗುತ್ತಿತ್ತು. ತಿಥಿಎಲ್ಲಾ ಮುಗಿಸಿ ಹೊರಡುವಾಗ ನನ್ನ ಮನದಲ್ಲಿ ಇದ್ದದ್ದು ಒಂದೇ ಕೊರಗು, ಅಮ್ಮನಿಗೆ ಆಪರೇಷನ್ ಆಗಿ ಮತ್ತು ಕರೋನ ಟೈಮ್ನಲ್ಲಿ ಎಲ್ಲಾ ಕಡೆ ಓಡಾಡಲು ಕಷ್ಟವಿದ್ದಾಗ ಅಮ್ಮನನ್ನು ಸರಿಯಾಗಿ ನೋಡಿಕೊಳ್ಳಲಿಲ್ಲವೇನೋ ಎನ್ನುವ ಕೊರಗು ನನ್ನ ಮನದಲ್ಲಿ ಉಳಿದಿತ್ತು, ಕಡೆಯದಾಗಿ ಅಮ್ಮ ಬಳಸುತ್ತಿದ್ದ ಚಪ್ಪಲಿಯನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದೆ…
ವಿಜಯಕುಮಾರಿ ಬಿ. ಬರಹ ನಿಮ್ಮ ಓದಿಗೆ

