Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

“ತಾಳೆಗರಿ” ಮತ್ತು ಆರದ ಗಾಯಗಳು…

ಯಾವ ಆಸೆಯಿಂದ ಅವರು ನನ್ ಆಗಿದ್ದರೋ ಅದು ಈಡೇರುವ ಯಾವ ಸೂಚನೆಯೂ ಅವರಿಗೆ ಕಾಣುವುದಿಲ್ಲ. ಒಂದು ಸಾರಿ ಕೀಳು ಜಾತಿಯಲ್ಲಿ ಹುಟ್ಟಿದ್ರೆ ಅವರು ಸಾಯೋವರೆಗೂ ಅಲ್ಲೇ ಇರಬೇಕು. ಅದರ ನೋವು ಅವಮಾನ ಅನುಭವಿಸಲೇಬೇಕು. ನಮ್ಮವರು ನಿದ್ದೆಯಿಂದ ಎದ್ದು ಬರಬೇಕಾಗಿದೆ. ಈ ಗುಲಾಮಗಿರಿಯನ್ನು ಸಹಿಸಿಕೊಳ್ಳಬಾರದು, ಬದಲಾವಣೆಗಾಗಿ ನಾವೇ ಎದ್ದು ನಿಲ್ಲಬೇಕಾಗಿದೆ, ಜಾತಿ ಹೆಸರಿನಿಂದ ತಲೆಮಾರಿನಿಂದ ನಮ್ಮನ್ನು ತುಳಿಯುತ್ತಲೇ ಬಂದವರ ವಿರುದ್ಧ ಧ್ವನಿ ಎತ್ತುವ ಕೆಲಸ ಭಾಮಾ ಅವರು ಮಾಡುತ್ತಾರೆ.
ಡಾ. ಎಚ್‌.ಎಸ್.‌ ಅನುಪಮಾ ಅನುವಾದಿಸಿದ ತಮಿಳಿನ ಬಾಮಾ ಅವರ ಆತ್ಮಕತೆ “ಬಾಮಾ ತಾಳೆಗರಿ”ಯ ಕುರಿತು ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ ಬರಹ

Read More

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ.
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ