Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಗುಮ್ಮನ ಧ್ವನಿ ಕೇಳುವ ಆಸೆಯಿಂದ…

ನಮ್ಮ ಮನೆ ಹತ್ತಿರದ ಕಾಡುಗಳಲ್ಲಿ ಅನೇಕ ಗುಮ್ಮಗಳಿದ್ದವು. ರಾತ್ರಿಯಾದೊಡನೆ ಮೈನವಿರೇಳಿಸುವ ಅವುಗಳ ಕೂಗು ಆರಂಭವಾಗುತ್ತಿತ್ತು. ಒಂದು ಗುಮ್ಮ ‘ಊಂಹೂಂ’ ಎಂದರೆ ಇನ್ನೊಂದು ಗುಮ್ಮ ‘ಊಂಹೂಂಹೂಂ’ ಎಂದು ಉತ್ತರಿಸುತ್ತಿತ್ತು. ಈಗ ಎಣಿಸಿಕೊಂಡರೆ ಅದು ಪ್ರೇಮಸಲ್ಲಾಪ ಇರಬಹುದೆನಿಸುತ್ತದೆ! ಅದೇನು ಭಾಷೆಯೋ, ಯಾರಿಗೆ ಗೊತ್ತು! ಆ ದಿನಗಳಲ್ಲಂತೂ ಹೆದರಿಕೆಯಿಂದ ತಲೆ ಹೊರಹಾಕಲೂ ಭಯ. ಹಾಗಾಗಿ ನಾನು ಹಾಲು ಕುಡಿಯಲು ಹೋಗುವುದಿಲ್ಲವೆಂದು ಹಟ ಮಾಡುತ್ತಿದ್ದೆ. ಅಜ್ಜಿ ಕೊಂಗಾಟ ಮಾಡಿ “ನಿಧಾನ ಹರೆದುಕೊಂಡು ಹೋಗು ಮಗಾ, ಗುಮ್ಮನಿಗೆ ಕಾಣುವುದಿಲ್ಲ” ಎನ್ನುತ್ತಿದ್ದರು! ಐದಾರು ವರ್ಷಗಳ ನನಗೆ ಮುದ್ದು ಮಗುವಿನಂತೆ ಹರೆದು ಹೋಗುವುದು ಆ ಕ್ಷಣಕ್ಕೆ ಇಷ್ಟವೂ ಆಗಿಬಿಡುತ್ತಿತ್ತು.
ಗೂಬೆಯ ಬಗೆಗಿನ ರೋಚಕ ಅನುಭವಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ

Read More

ಕಣ್ಣ ಕಾಡಿನ ಹಾಡು

ಮೇ ತಿಂಗಳ ಕೊನೆ ಅಂದರೆ ಬ್ಯಾಸಿ ತಿಂಗಳಲ್ಲಿ ಶುರುವಾಗುವ ಚಟ್ ಚಟಾರ್ ಸಿಡಿಲು ಗುಡುಗು ಸಹಿತ ಜಡಿಮಳೆ ಆರಂಭ ಮಾತ್ರ. ಮುಂದೆ ‘ತಕ್ಕೋ ಬಿಡ್ಬೇಡ’ ಎನ್ನುವಂತೆ ಕಾರ್ ತಿಂಗಳಲ್ಲಿ ಕಿವಿ ಸೋಲುವಂಥಾ ಮಳೆ. ಬೆಳಗಿನ ಜಾವದಿಂದ ರಾತ್ರಿಯವರೆಗೆ ಮತ್ತೆ ಇರುಳುಕಪ್ಪಿನಿಂದ ಮರು ಬೆಳಗಿನವರೆಗೆ ಹನಿ ಕಡಿಯದೆ ಜೈಲುಗುಟ್ಟಿ ಸುರಿವ ಮಳೆ. ಮದೂರಿ ಎಂಬ ಊರಿನ ಕಷ್ಟಸುಖವನ್ನು ಹೇಳಿಕೊಂಡಿದ್ದಾರೆ ವಿಜಯಶ್ರೀ ಹಾಲಾಡಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ