Advertisement
ಎಸ್. ನಾಗಶ್ರೀ ಅಜಯ್

ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.

ಕನ್ನಡಿಗರೆಂಬ ಸಂಪನ್ನರೂ ಸಜ್ಜನರೂ..

ಇಡೀ ಭಾರತ ದೇಶದಲ್ಲಿ ಸಂಪನ್ನರೆಂದರೆ ಯಾರು? ಎಂದು ಯಾರಾದರೂ ಕೇಳಿದರೆ ನಾನಂತೂ ಕನ್ನಡಿಗರೇ ಎಂದು ಕೇಕೆ ಹಾಕಿ ಹೇಳಬಲ್ಲೆ. ಏಕೆಂದರೆ ಕನ್ನಡಿಗರಷ್ಟು ಸಂಪನ್ನರು ಮತ್ತು ಸಹೃದಯಿಗಳು ಭಾರತದ ಇತರೆ ರಾಜ್ಯಗಳಲ್ಲಿ ಇಲ್ಲ. ಇಂದು ಯಾವುದೇ ರಾಜ್ಯದ, ಯಾವುದೇ ಭಾಷೆಯ ಮಂದಿ ಕರ್ನಾಟಕದಲ್ಲಿ ಬಂದು ನೆಲೆಸಬಹುದು. ಕರ್ನಾಟಕದಲ್ಲಿ ಉದ್ಯೋಗ, ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಜೀವಿಸಬಹುದು. ಎರಡ್ಮೂರು ತಲೆಮಾರುಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಕಲಿಯದೆ ಸುಖವಾಗಿ ಜೀವನ ನಡೆಸಬಹುದು.  ಕನ್ನಡಿಗರು ಎಷ್ಟು ಸಂಪನ್ನ ಮಂದಿಯೆಂದರೆ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಬದಲು ತಾವೇ ಅವರ ಭಾಷೆ ಕಲಿತು, ಅವರೊಂದಿಗೆ ಅದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ವಿಕಾಸ ಹೊಸಮನಿ ಬರಹ ನಿಮ್ಮ ಓದಿಗೆ

Read More

ಮುಕ್ತಛಂದದ ಶಾಂತಿನಾಥ ದೇಸಾಯಿ

ನವ್ಯ ಸಾಹಿತ್ಯದ ಪ್ರಬಲ ಪ್ರತಿಪಾದಕರಾಗಿದ್ದ ಶಾಂತಿನಾಥ ದೇಸಾಯಿ ಮತ್ತು ರಾಮಚಂದ್ರ ಶರ್ಮ ಕೊನೆಯವರೆಗೂ ನವ್ಯ ಲೇಖಕರಾಗಿದ್ದರು ಎಂಬುದು ಕೆಲವು ವಿಮರ್ಶಕರ ಅಭಿಪ್ರಾಯ. ರಾಮಚಂದ್ರ ಶರ್ಮರ ವಿಷಯದಲ್ಲಿ ಇದನ್ನು ಒಪ್ಪಬಹುದಾದರೂ ಶಾಂತಿನಾಥ ದೇಸಾಯಿಯವರ ವಿಷಯದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ. ಶಾಂತಿನಾಥ ದೇಸಾಯಿಯವರು ಮೊದಮೊದಲು ಬರೆದ ಕಥೆ-ಕಾದಂಬರಿಗಳಲ್ಲಿ ಸಾಮಾಜಿಕ ಪ್ರಜ್ಞೆ ಕಂಡು ಬರುವುದಿಲ್ಲವೆಂಬುದು ನಿಜವಾದರೂ ನಂತರದ ವರ್ಷಗಳಲ್ಲಿ ಅವರು ನವ್ಯತೆಯನ್ನು ಮೀರಿ ಸ್ಪಷ್ಟ ಸಾಮಾಜಿಕ ಪ್ರಜ್ಞೆಯಿಂದ ಬರೆದರು. ಶಾಂತಿನಾಥ ದೇಸಾಯಿ ಅವರ ಜನ್ಮದಿನದ ಸಂದರ್ಭದಲ್ಲಿ ವಿಕಾಸ ಹೊಸಮನಿ ಬರೆದ ಲೇಖನ ಇಲ್ಲಿದೆ. 

Read More

ಚಹಾ ಎಂಬ ಖಾಸಾ ದೋಸ್ತನ ಕತಿಯಿದು

ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಚಹದಷ್ಟು ಪ್ರಿಯವಾದ ಪಾನೀಯ ಮತ್ತೊಂದಿಲ್ಲ. ಪರೀಕ್ಷೆಗೆ ಸಿದ್ಧತೆ ನಡೆಸುವ ಸಂದರ್ಭದಲ್ಲಿ ಚಹದ ಬೇಡಿಕೆ ಮತ್ತು ಪೂರೈಕೆ ತುಂಬ ಹೆಚ್ಚಾಗಿರುತ್ತದೆ. ಅರ್ಧ ತಾಸಿಗೊಮ್ಮೆ ಚಹ ಕುಡಿಯದಿದ್ದರೆ ಓದಲು ಮನಸ್ಸೇ ಬರುವುದಿಲ್ಲ. ಪರೀಕ್ಷೆಯ ಸೀಜನ್ನು ಬಂದಾಗ ಧಾರವಾಡದಲ್ಲಿ ಅರ್ಧ ರಾತ್ರಿಯವರೆಗೂ ಚಹದಂಗಡಿಗಳು ತೆರೆದಿರುತ್ತವೆ.
ಉತ್ತರ ಕರ್ನಾಟಕದಲ್ಲಿ ಜನಜೀವನದ ಭಾಗವೇ ಆಗಿರುವ ಚಹ ಸೇವನೆಯ ಕುರಿತು ವಿಕಾಸ ಹೊಸಮನಿ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕಥನ ಶಕ್ತಿಯನ್ನು ಒಲಿಸಿಕೊಂಡ ಕನ್ನಡದ ಚೇತನ ತರಾಸು

ಬರೆದು ಬದುಕಿದ ಕನ್ನಡದ ಬೆರಳೆಣಿಕೆಯ ಲೇಖಕರರಲ್ಲಿ ತ.ರಾ.ಸು. ಕೂಡ ಒಬ್ಬರು. ಜೊತೆಗೆ ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುವಲ್ಲಿ ಅವರು ಸದಾ ಮುಂದು. ಅವರಿಗೆ ಅದರ ಕುರಿತು ವ್ಯಸನವಿರಲಿಲ್ಲ ಬದಲಾಗಿ ಹೆಮ್ಮೆಯಿತ್ತು. ಬಾಳಿನಲ್ಲಿ ಸುಖಕ್ಕಿಂತ ಹೆಚ್ಚಾಗಿ ಕಷ್ಟಗಳನ್ನೇ ಅನುಭವಿಸಿದ  ಅವರು ಯಾವತ್ತೂ ಸುಖಕ್ಕಾಗಿ ಹಂಬಲಿಸಿದವರಲ್ಲ.”

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ