Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

“ನನ್ನ ಚಲಿಸದ ಕಾಲುಗಳನ್ನು ಹೊತ್ತ ಈ ಭೂಮಿಗೆ..”: ವಿಕ್ರಂ ಹತ್ವಾರ್‌ ಬರಹ

ಹೀಗೆ ಎಲ್ಲದಕ್ಕು ಕವಿಯ ಎಲ್ಲ ನಿವೇದನೆಯೂ ಕೊನೆಗೆ ‘ಕೇಳು ಓ ನನ್ನ ಹುಂಬ ಪ್ರಾಣವೇ ನಾನಿನ್ನೂ ನಿನ್ನನ್ನು ಚಕಿತಗೊಳಿಸುವುದಿದೆ’ ಎಂದು ಸವಾಲು ಎಸೆಯುತ್ತದೆ. ಅದು ಸ್ಪರ್ಧೆಯಲ್ಲ. ಅಲ್ಲಿ ಗೆಲ್ಲಬೇಕೆಂಬ ಅಥವ ಗೆದ್ದೇ ಗೆಲ್ಲುವೆ ಎನ್ನುವ ಠೇಂಕಾರವಿಲ್ಲ. ಪ್ರಾಣದ ಕೆನ್ನೆ ಚಿವುಟಿ ಕಣ್ಣು ಹೊಡೆದು ಅಣಕಿಸಿದಂತಿದೆ. ಇಂಥ ವಿರಳಾತಿ ವಿರಳ ಕವಿತೆಗಳ ಗುಚ್ಛವೇ ಅವಳ ಬಳಿ ಇತ್ತು…. ಪ್ರಕಟಿಸೋಣ ಅಂದೆ..
ನಾಗಶ್ರೀ ಶ್ರೀರಕ್ಷ ಕವಿತೆಗಳ ಕುರಿತು ವಿಕ್ರಂ ಹತ್ವಾರ್‌ ಬರಹ

Read More

ಇಷ್ಟೊಂದು ನಿಬಿಡತೆಯಲ್ಲು ಯಾಕಿಷ್ಟು ಏಕಾಂತ

ಹೊಸಬರನ್ನು ಮೆಚ್ಚುವ ಜೊತೆಗೆ ಹಳಬರನ್ನು ತುಂಬ ಸಭ್ಯವಾಗಿ ಕ್ರಿಟಿಕಲ್ ಆಗಿ ಚುಚ್ಚುತ್ತಲೂ ಇದ್ದರು. ಹಲವು ಖ್ಯಾತ ಹಿರಿಯ ಕವಿಗಳ ಕವಿತೆಗಳ ಬಗ್ಗೆ ಅವರ ಅನಾಸಕ್ತಿ ಸ್ಪಷ್ಟವಾಗಿ ವ್ಯಕ್ತವಾಗುತ್ತಿತ್ತು. ಆದರೆ ಅದು ಯಾವತ್ತೂ ಅನಾದರ ಆಗಿರಲಿಲ್ಲ. ಒಮ್ಮೆ ಮಾತಿನ ಮಧ್ಯೆ, `ಅವರು ಫೋನ್ ಮಾಡಿದ್ದರು. ಅವರದ್ದು ನೋಡಿ ಜರ್ನಲಿಸ್ಟಿಕ್ ಸಾಹಿತ್ಯ. ಹಾಗೆ ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ಸತ್ಯ ಸತ್ಯವೇ ತಾನೆ’ ಎಂದರು.
ಕೆ.ವಿ. ತಿರುಮಲೇಶರೊಟ್ಟಿಗಿನ ಒಡನಾಟ ಹಾಗೂ ಅವರ ಬರಹಗಳ ಕುರಿತು ಬರೆದಿದ್ದಾರೆ ಕಥೆಗಾರ ವಿಕ್ರಂ‌ ಹತ್ವಾರ್

Read More

ಯಾಕೋ ಚಿಕೋರಿ ಹೆಚ್ಚೇ ಆಯಿತು:ವಿಕ್ರಂ ಬರೆಯುವ ಕಾಫಿ ಬಾರ್

ತಿಂಡಿ-ದೋಸೆ ಎಷ್ಟೇ ರುಚಿಯಿದ್ದರೂ ಕಾಫಿ ಕಲಗಚ್ಚಿನ ಹಾಗಿದ್ದರೆ ಹೋಟೆಲಿನ `ಸ್ಟಾಂಡರ್ಡ್ ಮೈಂಟೇನ್`ಮಾಡಿಲ್ಲವೆಂದೇ ಪ್ರಚಾರವಾಗಿಬಿಡುತ್ತೆ. ಬರೀ ಕಾಫಿ ಪುಡಿ ಇದ್ದರೆ ಸಾಲದು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ