Advertisement

ಮಹಾದೇವ್ ಪೊನ್ನಾಚಿ

ಮರೆವು ಎಂಬ ಅದ್ಭುತ ಅಸ್ತ್ರ: ವಿನಾಯಕ ಎಸ್.‌ ನಾಯಕ ಬರಹ

ಹದಿಹರೆಯದವರನ್ನೊಮ್ಮೆ ಮಾತನಾಡಿಸಿ ಅವರ ಮಾತಿನ ಮಧ್ಯೆ ಹಲವಾರು ಸಾರಿ ಆದರು ನನಗೆ ನೆನಪೆ ಇಲ್ಲ ಎಂಬ ಶಬ್ಧ ಪುನರಾವರ್ತಿತವಾಗುತ್ತಾ ಇರುತ್ತದೆ. ಇದು ಯಾವ ಜಾಣ ಕುರುಡು ಅಲ್ಲ ಹಾಗೆ ವಿಷಯದ ತಿರುಚುವಿಕೆಯೂ ಅಲ್ಲ ಇಲ್ಲಿ ಕೇವಲ ಮಾತಿನ ನುಣುಚುವಿಕೆ ಅಷ್ಟೆ. ಹಳೆ ರೋಗಿಗೆ ವೈದ್ಯರ ಚೀಟಿ ಮರೆತು ಬಂದೆನೆಂಬುದು ಆ ಕ್ಷಣದ ಸಬೂಬು ವೈದ್ಯರ ಸಿಡುಕಿನಿಂದ ತಪ್ಪಿಸಿಕೊಳ್ಳಲು. ಎಲ್ಲಾ ವೃತ್ತಿಯವರಲ್ಲು ತಮ್ಮ ವೃತ್ತಿಗೆ ಸಂಬಂದಪಟ್ಟಂತೆ ಕಾರ್ಯಕಾರಣ ಮರೆವು ಸಂದರ್ಭಕ್ಕೆ ಅನುಗುಣವಾಗಿ ಸರ್ವೆಸಾಮಾನ್ಯ ಇದಕ್ಕೆ ಉಪಶಮನದ ಅವಶ್ಯಕತೆಯು ಇಲ್ಲಾ. ಇದು ರೋಗವು ಅಲ್ಲ.
ವಿನಾಯಕ ಎಸ್.‌ ನಾಯಕ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕಾರಣ ಕೇಳಿ ನೋಟಿಸ್: ವಿನಾಯಕ ಎಸ್.‌ ನಾಯಕ ಬರಹ

ಪತ್ರ ಓದುತ್ತಿದ್ದಂತೆ ಪಾಪ ಆ ಮಹಿಳೆ ಕಛೇರಿಯಲ್ಲೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಿಸಲಾಯಿತಂತೆ. ಆ ಮಹಿಳೆಗೆ ಮೂರು ದಿನಗಳ ಕಾಲ ಬಿ.ಪಿ,ಶುಗರೆಲ್ಲಾ ಜಾಸ್ತಿಯಾಗಿ ಹೇಗೋ ವೈದ್ಯರ ಆರೈಕೆಯಲ್ಲಿ ದೇಹಸ್ಥಿತಿ ಸುಧಾರಿಸಿ ಐದು ದಿನದ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮನೆಗೆ ಕಳುಹಿಸಲಾಯಿತಂತೆ. ಆದರೆ ನಂತರ ನಡೆದದ್ದೆ ಬೇರೆ ಬಿ.ಜಯಂತ ಎಂಬ ಸಹಕಾರಿ ಸಂಘದ ನಿರ್ದೆಶಕನಿಗೆ ಕಳುಹಿಸುವ ಪತ್ರವನ್ನು ಬಿ.ಜಯಂತಿ ಹೆಸರಿಗೆ ಕಳುಹಿಸಿದ್ದೆ ಇಷ್ಟೆಲ್ಲ ಗಂಡಾಂತರಕ್ಕೆ ಕಾರಣವಾಯಿತೆಂದು ಆ ನಂತರ ತಿಳಿದು ಬಂದು ಬಿ.ಜಯಂತಿಗೆ ಜಯ ಸಿಕ್ಕಷ್ಟು ಸಮಾಧಾನವಾಯಿತೆಂದು ನನ್ನ ಸ್ನೇಹಿತ ಹೇಳಿದ್ದು ಈ ಕಾರಣಕೇಳಿ ನೋಟಿಸಿನ ಗಂಭೀರತೆಗೆ ಸಾಕ್ಷಿ.
ವಿನಾಯಕ ಎಸ್.‌ ನಾಯಕ ಬರಹ ನಿಮ್ಮ ಬರಹ

Read More

ವಿಷ್ಣು ಪುರಾಣ: ವಿನಾಯಕ ಎಸ್.‌ ನಾಯಕ ಬರೆದ ಲಲಿತ ಪ್ರಬಂಧ

ಏನೋ ಗಂಭೀರವಾದ ವಿಷಯವಿರಬೇಕೆಂದು ಕರೆ ಸ್ವಿಕರಿಸಿದೆ, ಕರೆ ಸ್ವಿಕರಿಸುತ್ತಿದ್ದಂತೆ ವಿಷ್ಣು ಸ್ವಲ್ಪ ಗಾಬರಿಯಿಂದ ಅಣ್ಣ ಸ್ವಲ್ಪ ಅರ್ಜೆಂಟಾಗಿ ಹಡಿನಬಾಳಕ್ಕೆ ಬಂದು ಹೋಗು. ತಿಮ್ಮಪ್ಪಜ್ಜ ಬಹಳ ಸಿರಿಯಸ್ ಆಗಿದ್ದು ಇನ್ನೇನು ಒಂದೆರಡು ತಾಸು ಬದುಕಿರಬಹುದೇನೋ. ಕಣ್ಣೆಲ್ಲಾ ಮೇಲಕ್ಕೆ ಹೋಗಿ ನಾಲಿಗೆ ಹೊರಕ್ಕೆ ಬಂದಿದೆ ಅಂದ. ತಿಮ್ಮಪ್ಪಜ್ಜನ ವಿಚಾರ ಕೇಳಿ ನನಗೂ ಸ್ವಲ್ಪ ಕನಿಕರ ಹುಟ್ಟಿ ಕೂಡಲೆ ಬರುವುದಾಗಿ ಶುಗರ್, ಹಿಮೊಗ್ಲೊಬಿನ್ ಪರೀಕ್ಷಿಸುವ ಮಿಟರ್ ಹಾಗೂ ಬಿ.ಪಿ ನೋಡುವ ಮೀಟರ್ ತೆಗೆದುಕೊಂಡು ವೈದ್ಯಾಧಿಕಾರಿಗಳ ಅನುಮತಿ ಪಡೆದು ಹೊರಟೆ, ನಾನು ತಿಮ್ಮಪ್ಪಜ್ಜನ ಮನೆಗೆ ತಲುಪಿದಾಗ ಅರ್ಧ ಊರೆ ಅಲ್ಲಿ ನೆರೆದಿತ್ತು.
ವಿನಾಯಕ ಎಸ್.‌ ನಾಯಕ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ