ಮರೆವು ಎಂಬ ಅದ್ಭುತ ಅಸ್ತ್ರ: ವಿನಾಯಕ ಎಸ್. ನಾಯಕ ಬರಹ
ಹದಿಹರೆಯದವರನ್ನೊಮ್ಮೆ ಮಾತನಾಡಿಸಿ ಅವರ ಮಾತಿನ ಮಧ್ಯೆ ಹಲವಾರು ಸಾರಿ ಆದರು ನನಗೆ ನೆನಪೆ ಇಲ್ಲ ಎಂಬ ಶಬ್ಧ ಪುನರಾವರ್ತಿತವಾಗುತ್ತಾ ಇರುತ್ತದೆ. ಇದು ಯಾವ ಜಾಣ ಕುರುಡು ಅಲ್ಲ ಹಾಗೆ ವಿಷಯದ ತಿರುಚುವಿಕೆಯೂ ಅಲ್ಲ ಇಲ್ಲಿ ಕೇವಲ ಮಾತಿನ ನುಣುಚುವಿಕೆ ಅಷ್ಟೆ. ಹಳೆ ರೋಗಿಗೆ ವೈದ್ಯರ ಚೀಟಿ ಮರೆತು ಬಂದೆನೆಂಬುದು ಆ ಕ್ಷಣದ ಸಬೂಬು ವೈದ್ಯರ ಸಿಡುಕಿನಿಂದ ತಪ್ಪಿಸಿಕೊಳ್ಳಲು. ಎಲ್ಲಾ ವೃತ್ತಿಯವರಲ್ಲು ತಮ್ಮ ವೃತ್ತಿಗೆ ಸಂಬಂದಪಟ್ಟಂತೆ ಕಾರ್ಯಕಾರಣ ಮರೆವು ಸಂದರ್ಭಕ್ಕೆ ಅನುಗುಣವಾಗಿ ಸರ್ವೆಸಾಮಾನ್ಯ ಇದಕ್ಕೆ ಉಪಶಮನದ ಅವಶ್ಯಕತೆಯು ಇಲ್ಲಾ. ಇದು ರೋಗವು ಅಲ್ಲ.
ವಿನಾಯಕ ಎಸ್. ನಾಯಕ ಬರೆದ ಪ್ರಬಂಧ ನಿಮ್ಮ ಓದಿಗೆ

