ಮನೆಮನೆ ಕೈತೋಟದಲ್ಲಿದೆ ಸಮುದಾಯ ಸೌಖ್ಯ: ಡಾ. ವಿನತೆ ಶರ್ಮ ಅಂಕಣ
ಅಂದಿನ ಸಾಮಾನ್ಯಜನರ ಸಾವಯವ ಜೀವನ ಈಗ ಒಂದು ಸಮುದಾಯ ಸಮಷ್ಠಿಪ್ರಜ್ಞೆಯಾಗಿ ಮೂಡಿದೆ. ಮಾದರಿಯಾಗಿ ಮೂಡುತ್ತಿದೆ. ನಮ್ಮದೇ ಸ್ವಾಯತ್ತತೆಯಿಂದ ಮನೆಮಟ್ಟಿಗೆ ನಾವು ಆಹಾರವನ್ನು ಬೆಳೆಸುವ ನಿರ್ಧಾರದಿಂದ ಹಿಡಿದು ನಮ್ಮ ನೆಲದ, ನಾಡಿನ, ಮೂಲಜರ ಆಹಾರವೇನಾಗಿತ್ತು, ಅದರ ಬಗ್ಗೆ ನಮಗೆಷ್ಟು ತಿಳಿದಿದೆ, ಆ ಆಹಾರ ಬೆಳೆಗಳ ವಿಧಗಳನ್ನು ಪುನರುಜ್ಜೀವಿಸಬಹುದೆ ಎನ್ನುವ ಮಾತುಕತೆಗಳು ಸಮುದಾಯ ಅಭಿವೃದ್ಧಿಯ ಸಂಕೇತ. ಇಂತಹ ಮಾತುಕತೆಗಳಿಂದ ನಮ್ಮ ನಂಬಿಕೆಗಳು, ಮನೋಭಾವ, ಚರ್ಯೆಗಳಲ್ಲಿ ಬದಲಾವಣೆ ಬರುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
