Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಇದು ಆಸ್ಟ್ರೇಲಿಯನ್ ಮಹಿಳಾ ಕ್ರೀಡಾಪಟುಗಳಿಗೆ ಸೇರಿದ ವರ್ಷ!

ಇಪ್ಪತ್ತೊಂದನೇ ಶತಮಾನದಲ್ಲಿ ಕೂಡ ಹೊರದೇಶದವರಿಗೆ ಆಸ್ಟ್ರೇಲಿಯ ಅಂದರೆ ಆಂಗ್ಲೋ-ಆಸ್ಟ್ರೇಲಿಯಾ ಎಂಬ ಏಕತ್ವ ಮಾತ್ರ ಕಾಣುವುದು. ಎಲ್ಲವೂ ಆಂಗ್ಲೋ-ಯೂರೋಪಿಯನ್-ಅಮೇರಿಕನ್ ಆಗಿರುವ ಈ ದೇಶದಲ್ಲಿ ಈ ಮಣ್ಣಿನ ಮಕ್ಕಳಾದ ಅಬೊರಿಜಿನಲ್ ಜನರ ಸಂಸ್ಕೃತಿ ಮತ್ತು ತಿಳಿವಳಿಕೆಯ ಮಹತ್ವ ಬೆಳಕಿಗೆ ಬರಲು ಸಾಕಷ್ಟು ಅವಕಾಶವಾಗಿಲ್ಲ. ಇಂಥಾ ಸನ್ನಿವೇಶದಲ್ಲಿ ಮಹಿಳಾ ಕ್ರೀಡಾಪಟುವೊಬ್ಬರು ರೂಪುಗೊಳ್ಳುವುದು ಸರಳ ಮಾತಲ್ಲ.
ವಿನತೆ ಶರ್ಮಾ ಬರೆದ ‘ಆಸ್ಟ್ರೇಲಿಯ ಪತ್ರ’ ಇಲ್ಲಿದೆ.

Read More

ಪರದೇಶಿ ಕನ್ನಡಿಗರು, ಸ್ಥಳೀಯ ಕನ್ನಡ ಸಂಘಗಳ ಜುಗಲ್ ಬಂದಿ

ವಾಟ್ಸಾಪಿನ ಗುಂಪಿನಲ್ಲಿ ಒಬ್ಬರು ಬೆಂಗಳೂರಿನ ಅತ್ಯಾಧುನಿಕ ತಿಂಡಿಊಟಗಳ ಕೆಫೆ, ಹೋಟೆಲ್‌ಗಳ ಫೋಟೋಗಳನ್ನು ಹಂಚಿದ್ದರು. ಅವುಗಳಲ್ಲಿದ್ದ ಖಾದ್ಯಗಳ ಚಿತ್ರಗಳನ್ನು ನೋಡಿ ನನಗೆ ‘ಮಾಯಾ ಬಜಾರ್’ ಚಿಲನಚಿತ್ರದ ‘ವಿವಾಹ ಭೋಜನಂ’ ಹಾಡಿನ ನೆನಪು ಬಂತು. ಗುಂಪಿನ ಕೆಲ ಸದಸ್ಯರಿಗೆ ತಮ್ಮ ತವರಿನ ನೆನಪು ನುಗ್ಗಿ ಬಂದು ಅಲ್ಲಿಗೆ ಹೋಗಲಾರದ ಸ್ಥಿತಿಯಲ್ಲಿದ್ದೀವಲ್ಲಾ, ತಮ್ಮವರನ್ನು ನೋಡಿ ಮನೆಯೂಟ ಮಾಡಲಾರದ ಈ ಪರಿಸ್ಥಿತಿ ಯಾಕಾದರೂ ಬಂತೊ ಅಯ್ಯೋ, ಎನ್ನುವ ದುಃಖವಾಯ್ತು.
ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಡಾ.ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ ಮತ್ತೆ ಆರಂಭ

ಕೊರೊನಾ ಸೋಂಕನ್ನು ದೂರವಿರಿಸುವ ಪ್ರಯತ್ನಗಳಿಗೆ ಆದ್ಯತೆ ನೀಡುವಾಗ, ಹಬ್ಬ, ಸಂಭ್ರಮಗಳ ಆಚರಣೆ ಸಹಜವಾಗಿಯೇ ದೂರವಾಗಿಬಿಡುತ್ತದೆ. ಸಂವಹನಕ್ಕೆ ಆನ್ ಲೈನ್ ಅನಿವಾರ್ಯವಾಗಿದೆ. ಹೊರನಾಡಿನಲ್ಲಿಯೂ ಇಂತಹುದೇ ಪರಿಸ್ಥಿತಿ. ಆಸ್ಟ್ರೇಲಿಯಾ ನಿವಾಸಿ ಡಾ. ವಿನತೆ ಶರ್ಮಾ ಅಲ್ಲಿನ ಪರಿಸ್ಥಿತಿಗಳನ್ನು ಸೂಕ್ಷ್ಮವಾಗಿ ಗಮನಿಸುವ ಲೇಖಕಿ.  ಸಣ್ಣ ಬಿಡುವಿನ ನಂತರ ಇದೀಗ ಅವರ ಅಂಕಣ ಆಸ್ಟ್ರೇಲಿಯಾ…”

Read More

ಕೊರೋನ ಕಾಲದ ಕಮಂಗಿಗಳು: ವಿನತೆ ಶರ್ಮಾ ಅಂಕಣ

“ಮೆಲ್ಬೋರ್ನ್ ನಗರದಿಂದ ಉತ್ತರಕ್ಕೆ ಎರಡು ಸಾವಿರ ಕಿಲೋಮೀಟರಿಗೂ ಜಾಸ್ತಿ ದೂರದಲ್ಲಿರುವ ನಮ್ಮ ಬ್ರಿಸ್ಬನ್ ನಗರನಿವಾಸಿಗಳಿಗೆ ಕೆಳಗಡೆ ಲೋಕದಲ್ಲಿ ನಡೆಯುತ್ತಿರುವ ಅವಾಂತರಗಳನ್ನು ಕೇಳುವುದು ಅಭ್ಯಾಸವಾಗಿದ್ದು, ಅಯ್ಯೋ ಪಾಪ ಎಂದು ಲೊಚ್ ಲೊಚ್ ಅನ್ನೋದು ನಡೆಯುತ್ತಿತ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ