Advertisement
ಮಾರುತಿ ಗೋಪಿಕುಂಟೆ

ಮಾರುತಿ ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಗೋಪಿಕುಂಟೆ ಗ್ರಾಮದವರು. ಶ್ರೀ ಅಮ್ಮಾಜಿ ಗ್ರಾಮಾಂತರ ಪ್ರೌಢಶಾಲೆ ಹಾರೋಗೆರೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹಲವಾರು ಕತೆ-ಕವನಸಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. "ಎದೆಯ ನೆಲದ ಸಾಲು" ಎಂಬ ಕವನ ಸಂಕಲನ ಅಚ್ಚಿನಲ್ಲಿದೆ.

ಗುಜರಿ ಕಥೆಗಳು: ವಿನತೆ ಶರ್ಮಾ ಅಂಕಣ

“ನಾನು ಪ್ರತಿವಾರವೂ ಹೋಗುವುದು ಮಾರುಕಟ್ಟೆಗೆ ತಂದು ಮಾರುವ ಪ್ರತಿಯೊಂದು ಗಿಡಮರ, ಬಳ್ಳಿ, ಕೊಂಬೆಗಳನ್ನು ನೋಡುವುದಕ್ಕೆ. ಅದರ ಮಧ್ಯದಲ್ಲಿ ಸಮಯವಿದ್ದರೆ, ಚೀಲದಲ್ಲಿ ಇನ್ನೂ ಕ್ಯಾಶ್ ಉಳಿದಿದ್ದರೆ ಈ ಗುಜರಿ ಮಳಿಗೆಯತ್ತ ಕಣ್ಣಾಡಿಸುತ್ತಿದ್ದೆ. ಆಗಾಗ ಬಹು ಚೆಂದದ ಕೆಲ ವಸ್ತುಗಳು ಕಣ್ಣಿಗೆ ಬೀಳುತ್ತಿದ್ದವು. ಅವು ಏನು, ಅವುಗಳ ಹುಟ್ಟಿನ ರಹಸ್ಯವೇನು, ನಿಮಗೆ ಹೇಗೆ ಸಿಕ್ಕಿತು, ಎಂದೆಲ್ಲ ಅವುಗಳನ್ನು ಚೆಂದನೆ ಜೋಡಿಸಿ ಮಾರಲು…”

Read More

ಕೋವಿಡ್ ಕಾಲದ ಚಿಕ್ಕಪುಟ್ಟ ಸಮಾಧಾನಗಳು: ವಿನತೆ ಶರ್ಮಾ ಅಂಕಣ

“ಬಳ್ಳಿ ಡಿಎನ್ಎ ಸರಪಣಿಯಂತೆ ಬೆಳೆದಂತೆಲ್ಲಾ ಅದರ ಜೊತೆಗೂಡಿ ನನ್ನ ಬಾಲ್ಯದ ನೆನಪುಗಳು ಬಿಚ್ಚಿಕೊಂಡು ನಮ್ಮಜ್ಜಿ, ನಮ್ಮಪ್ಪ ಬೆಳೆಯುತ್ತಿದ್ದ ಅವರೆಕಾಯಿ ಫಸಲು ಮನಸ್ಸಿಗೆ ಬಂದು ಕಣ್ಣಮುಂದೆ ಭದ್ರವಾಗಿ ಕೂತಿತ್ತು. ಅದು ಅವರೆ ಬಳ್ಳಿಯೇ ಹೌದು ಎನ್ನುವುದು ನಿಧಾನವಾಗಿ ಖಾತ್ರಿಯಾದಂತೆಲ್ಲಾ ರೋಮಾಂಚನವಾಗಿ ನಾಲ್ಕಾರು ಜನರ ಬಳಿ ಹೇಳಿಕೊಂಡು, ಗಾರ್ಡನಿಂಗ್ ಗುಂಪಿನಲ್ಲಿ ಫೋಟೋ ಹಾಕಿ…”

Read More

ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

“ಬೇರೆಲ್ಲಾ ಪಂದ್ಯಗಳಂತೆ ಈ ಸ್ಪರ್ಧೆಯ ಕುರಿತಾಗಿ ಅನೇಕ ರೋಚಕ ಕಥೆಗಳೂ, ಸಾವುನೋವುಗಳೂ, ಸಾಧನೆಗಳೂ ಅಡಗಿವೆ. ೧೯೯೮ರ ಪಂದ್ಯದ ಸಮಯದಲ್ಲಿ ಸಂಭವಿಸಿದ ಅಸಾಧಾರಣ ತೀವ್ರ ಗಾಳಿಯಿಂದಾಗಿ ಐದು ದೋಣಿಗಳು ಮುಳುಗಿ, ಆರು ಜನ ಸತ್ತರಂತೆ. ಈ ದುರಂತದ ಕಾರಣದಿಂದ ಸ್ಪರ್ಧೆಯ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದರಂತೆ. ಈ ವಿಷಯವನ್ನು ನನ್ನ ಗೆಳತಿಯ ಗಂಡ…”

Read More

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

Read More

ಮನುಷ್ಯನ ಮನಸ್ಸಿನ ಏರಿಳಿತಗಳು: ವಿನತೆ ಶರ್ಮ ಅಂಕಣ

“ಈ ಯೋಚನೆಗಳಲ್ಲಿ ಮುಳುಗಿದ್ದಾಗ ಮರುದಿನ ಶುಕ್ರವಾರ ತಾಯಿಯೊಬ್ಬಳು ತನ್ನ ಒಂಭತ್ತು ವರ್ಷ ವಯಸ್ಸಿನ ಮಗನನ್ನು ರಕ್ಷಿಸಲು ಕೈಗೊಂಡ ಕ್ರಮದ ಸುದ್ದಿ ಬಂತು. ಅವಳು ನನ್ನ ಸ್ನೇಹಿತೆಯೊಬ್ಬಳ ಸ್ನೇಹಿತೆ, ನನಗೂ ಪರಿಚಿತೆ. ಅವಳ ಮಗನನ್ನೂ ನಾವು ನೋಡಿದ್ದಿತ್ತು. ಅವನು ಕುಬ್ಜತೆ ಎಂಬ ದೈಹಿಕ ಸ್ಥಿತಿಗೆ ಗುರಿಯಾಗಿ ಅವನ ವಯಸ್ಸಿನ ಬೇರೆ ಮಕ್ಕಳಂತೆ ಶಾರೀರಿಕ ಬೆಳವಣಿಗೆಯನ್ನು ಪಡೆದಿಲ್ಲ. ತಲೆ ದೊಡ್ಡದು, ದೇಹ ಕುಬ್ಜ ಎಂಬಂಥ ರೂಪವಿದೆ. ಜನರ ದೃಷ್ಟಿ ಅವನೆಡೆ ಹೊರಳಿದಾಗ ಅವನನ್ನು ಎರಡೆರಡು ಬಾರಿ ದಿಟ್ಟಿಸಿ ನೋಡುತ್ತಾರೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ