Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ರೇನ್ಬೋ ಬೀಚ್: ರಾಣಿರಾಜ್ಯದ ಕಾಮನಬಿಲ್ಲು

ಬಣ್ಣಗಳು ತುಂಬಿದ ರೇನ್ಬೋ ಬೀಚಿನ ಆಕರ್ಷಕ ಮರಳುದಿಬ್ಬಗಳ ಮೇಲೆ ಹತ್ತಿ, ಒಂದು ಮರದ ತುಂಡನ್ನು ಹಿಡಿದು ಜಾರುಬಂಡೆ ಮಾಡಿಕೊಂಡು, ಎದುರಿಗಿರುವ ನಿರ್ಮಲ ನೀಲ ಸಾಗರವನ್ನು ದೃಷ್ಟಿಸುತ್ತ ಜಾರುವಾಗ ಅದೇನೋ ಒಂದು ದೈವೀಕ ಅನುಭೂತಿಯುಂಟಾಗುತ್ತದೆ. ಯಿನಿಂಗೀ ಇರುವ ಆ ಪ್ರಕೃತಿಯೆ ದೇವರಾದಂತೆ ಭಾಸವಾಗುತ್ತದೆ. ಆನಂತರ ದಿಬ್ಬಗಳ ಕೆಳಗೆ ನಿಂತು ಮರಳನ್ನು ಬೊಗಸೆಯಲ್ಲಿ ಹಿಡಿದು ಬಣ್ಣಬಣ್ಣದ ಕಣಗಳನ್ನು ಸ್ಪರ್ಶಿಸಿದಾಗ ಮತ್ತದೇನೋ ಮಾಯೆ! ದಿವ್ಯದರ್ಶನದ ಕ್ಷಣಗಳು!
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ವಸತಿ ಸಮಸ್ಯೆ, ರಾಜಕೀಯ ಪ್ರಶ್ನೆಗಳ ಕಥೆಗಳು

ಆಸ್ಟ್ರೇಲಿಯಾದಲ್ಲಿ ಕೋವಿಡ್-೧೯ ನಂತರದ ಪರಿಸ್ಥಿತಿ ಸುಧಾರಿಸಿದೆ, ಜನರ ಹರಿದಾಟ ಸುಗಮವಾಗಿದೆ. ಆದರೆ ಧುತ್ತೆಂದು ದೇಶದಾದ್ಯಂತ, ಅದರಲ್ಲೂ ನಮ್ಮ ರಾಣಿರಾಜ್ಯದಲ್ಲಿ ಇನ್ನೂ ನಿಚ್ಚಳವಾಗಿ, ವಸತಿ ಸಮಸ್ಯೆ ಎನ್ನುವುದು ಹೊಸದಾಗಿ ತಲೆದೋರಿದೆ. ಪ್ರಪಂಚದ ಬೇರೆಬೇರೆ ಭಾಗಗಳಿಂದ ದೇಶದೊಳಕ್ಕೆ ಬರುತ್ತಿರುವವರ ಮತ್ತು ಅಂತರಾಜ್ಯ ವಲಸೆಗಾರರ ಸಂಖ್ಯೆ ಹೆಚ್ಚಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದ ಕೇಂದ್ರ ಸರಕಾರವು ಇತ್ತೀಚೆಗೆ ಹೆಚ್ಚು ಸಂಖ್ಯೆಯ ವಿದ್ಯಾರ್ಥಿ ಮತ್ತು ಉದ್ಯೋಗ ವೀಸಾಗಳನ್ನು ಕೊಡುತ್ತ ಉತ್ತೇಜನಕಾರಿಯಾಗಿದೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯದ ಮಳೆ ಪ್ರವಾಹಗಳು, ಸೋಲುಗೆಲುವುಗಳು

ಈ ಬಾರಿ ವಿಕ್ಟೊರಿಯಾ ರಾಜ್ಯವಷ್ಟೇ ಅಲ್ಲ ಅದರ ಕೆಳಗಿನ ಟಾಸ್ಮೆನಿಯಾ ರಾಜ್ಯದ ಭಾಗಗಳಲ್ಲೂ ಪ್ರವಾಹವುಂಟಾಗಿದೆ. ಟಾಸ್ಮೆನಿಯಾವು ಕಡಿಮೆ ಜನಸಂಖ್ಯೆ, ಎಲ್ಲೆಲ್ಲೂ ಕಂಗೊಳಿಸುವ ಪುರಾತನ ಹಸಿರು ಕಾಡುಗಳಿಗೆ ಹೆಸರಾದದ್ದು. ಹಾಗಾಗಿ ಪ್ರವಾಹದ ವಿಷಯ ಇನ್ನೂ ಅಪರೂಪದ ಸಂಗತಿ ಇಲ್ಲಿ. ಹೆಚ್ಚು ಕಡಿಮೆ ದೇಶದ ಇಡೀ ಪೂರ್ವಭಾಗದಲ್ಲಿ ಮಳೆಮೋಡಗಳ ಜೊತೆ ಚಿಂತೆಮೋಡಗಳು ಕೂಡ ಕವಿದಿವೆ. ದೇಶದ ಆಚೆಕಡೆಯ ಮರುಭೂಮಿಗಳು ಬೆಂದು ಕಾದು ಅಲ್ಲಿನ ಕಾವುಮೋಡಗಳು ಮರುಭೂಮಿಯನ್ನು ದಾಟಿಬಿಟ್ಟಿವೆ.
ಡಾ. ವಿನತೆ ಶರ್ಮ ಅಂಕಣ

Read More

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

Read More

ಆಸ್ಟ್ರೇಲಿಯಾದ ಹೊಸ ರಾಜ, ಹೊಸ ಭವಿಷ್ಯದ ಕನಸುಗಳು

ತನ್ನದೇ ಆದ ‘ಸೂರ್ಯ ಮುಳುಗದ’ ನಾಡು ಯುನೈಟೆಡ್ ಕಿಂಗ್ಡಮ್ ಸಾಮ್ರಾಜ್ಯದ ಅಧಿಪತಿಯಾಗಿದ್ದ, ಅದರ ಜೊತೆಗೆ ಐವತ್ತಾರು ಕಾಮನ್ವೆಲ್ತ್ ರಾಷ್ಟ್ರಗಳ ನಾಯಕಿಯಾಗಿದ್ದ ರಾಣಿ ಎರಡನೆ ಎಲಿಝಬೆತ್ ಕೂಡ ಹೀಗೆಯೆ ಎಪ್ಪತ್ತು ವರ್ಷಗಳ ಸುದೀರ್ಘ ಕಾಲದಲ್ಲಿ ‘ಮುಳುಗದ’ ಸೂರ್ಯನಂತೆ ರಾರಾಜಿಸುತ್ತ ಸಾಮ್ರಾಜ್ಞಿಯಾಗಿದ್ದರು. ‘ನನ್ನ ಜೀವನವನ್ನು ನಿಮ್ಮ ಸೇವೆಗಾಗಿ ಮುಡಿಪಿಟ್ಟಿದ್ದೀನಿ’ ಎನ್ನುತ್ತಾ ಸದಾಕಾಲ ತಮ್ಮ ಕಾರ್ಯಕ್ಷಮತೆ ತೋರಿದರು ಎನ್ನುವುದೀಗ ಇಡೀ ಪ್ರಪಂಚದ ಜನರಿಗೆ ಅತ್ಯುತ್ತಮ ಉದಾಹರಣೆಯಾಗಿದೆ. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ