Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಕರೆವ ಕಡಲಿನ ಹಿಂದೆ ಹಿಂದೆ: ವಿನತೆ ಶರ್ಮಾ ಅಂಕಣ

“ಇದ್ದಕ್ಕಿದ್ದಂತೆ ಎದುರಿದ್ದ ಆ ಅಗಾಧ ಜೀವಿ ಹತ್ತಿರಕ್ಕೆ ಬಂತು. ಎಷ್ಟು ಹತ್ತಿರಕ್ಕೆ ಎಂದರೆ ಅದು ಅವರಿಗೆ ಇಂದ್ರಿಯಗಳಿಗೆ ಗೋಚರವಾಗಿ, ಮನಸ್ಸಿನ ಅನುಭವವಾಗಿ ರೂಪಗೊಂಡಿತಂತೆ. ಅದನ್ನು ಮುಟ್ಟಬೇಕು ಎಂಬ ಆಸೆ ಅವರಲ್ಲಿ ಮೊಳಕೆಯೊಡೆಯಿತು. ಅದರ ಮುಖ ಅವರ ದೇಹಕ್ಕೆ ಬಲು ಹತ್ತಿರದಲ್ಲಿತ್ತು. ತಿಮಿಂಗಿಲ ತನ್ನನ್ನೇ ದಿಟ್ಟಿಸಿ ನೋಡುತ್ತಿರುವುದು ಅವರಿಗೆ ಚೆನ್ನಾಗಿ ಅರಿವಾಯ್ತು. ಮೈ ಜುಮ್ಮ್ ಎಂದಿತ್ತು.”

Read More

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ದೇಸಿ ವಿದ್ಯಾರ್ಥಿಗಳ ವಿದೇಶಿ ಹಾಡುಪಾಡು: ವಿನತೆ ಶರ್ಮಾ ಅಂಕಣ

“ಇಷ್ಟೆಲ್ಲಾ ಆಗುವಷ್ಟರಲ್ಲಿ ಅವನ ಇಬ್ಬರು ಸ್ನೇಹಿತರು ವಾಪಸ್ ಹೈದರಾಬಾದಿನ ತಮ್ಮನೆಗೆ ವಾಪಸ್ಸಾಗಿದ್ದರು. ಇವನು ಆಶಾವಾದಿ, ದೇಶದ ಆರ್ಥಿಕತೆಗೆ ಅನುಕೂಲವಾಗುವ ಮತ್ತೊಂದು ಆರು ತಿಂಗಳ ಕೋರ್ಸಿಗೆ ಸೇರಿಕೊಂಡು ಪಾರ್ಟ್ ಟೈಮ್ ವಿದ್ಯಾರ್ಥಿಯಾದ. ಈಗ ಆ ಕೋರ್ಸನ್ನ ಮಾಡುತ್ತಲೇ ಜೀವನೋಪಾಯಕ್ಕಾಗಿ ಎರಡು ಕಡೆ ಕೆಲಸ ಮಾಡುತ್ತಿದ್ದಾನೆ. ಅವನ ಒಂದು ಉದ್ಯೋಗವಿರುವುದು ಪಿಜ್ಝಾ ಅಂಗಡಿಯಲ್ಲಿ..”

Read More

ಕತ್ತಲು ಮತ್ತು ಬೆಳಕಿನ ಹಬ್ಬಗಳ ಸಂಭ್ರಮದಲ್ಲಿ…: ವಿನತೆ ಶರ್ಮ ಅಂಕಣ

“ನಮ್ಮ ಆಸ್ಟ್ರೇಲಿಯಾದಲ್ಲಿ ದೀಪಾವಳಿ ಸಮಯವೆಂದರೆ ಕತ್ತಲು ಕಡಿಮೆಯಾಗುತ್ತಾ ಹೋಗುವ ತದ್ವಿರುದ್ಧ ಕಾಲ. ಎಷ್ಟಾದರೂ ನಾವಿರುವುದು ದಕ್ಷಿಣ ಭೂಗೋಳದಲ್ಲಿ. ತಲೆಮೇಲಿನ ಉತ್ತರ ಗೋಳದಲ್ಲಿ ನಡೆಯುವ ಪ್ರಾಪಂಚಿಕ ವಹಿವಾಟುಗಳ ವಿರುದ್ಧ ದಿಕ್ಕಿನಲ್ಲಿ ನಮ್ಮ ಕಾಲ ನಡೆಯುತ್ತದೆ. ಹಬ್ಬದ ದಿನಗಳ ಸಂಜೆ ಮನೆತುಂಬಾ, ಅಂಗಳದಲ್ಲಿ ದೀಪ ಹಚ್ಚಲು….”

Read More

ಮೊಸಳೆ ಮಾಯಾವಿ ‘ಸ್ಟೀವ್ ಇರ್ವಿನ್’: ವಿನತೆ ಶರ್ಮಾ ಅಂಕಣ

“ಸ್ಟೀವ್ ತನ್ನ ವ್ಯಕ್ತಿತ್ವದಲ್ಲೇ ಇದ್ದ ಗುಣಗಳಿಂದ ಸರೀಸೃಪಗಳ ಪ್ರಪಂಚದಲ್ಲಿ ಸಂಪೂರ್ಣವಾಗಿ ಮುಳುಗಿದ. ಅವನಪ್ಪ ಬಾಬ್ ಮೊಸಳೆ ಹಿಡಿಯುವ ಕಲೆಯನ್ನು ಹೇಳಿಕೊಟ್ಟ ಮೇಲಂತೂ ಅದನ್ನೇ ಕರಗತ ಮಾಡಿಕೊಂಡು ಮುಂದೆ ಅವನ ಮೊಸಳೆ ಹಿಡಿಯುವ ಪ್ರವೀಣತೆ ಹೆಸರುವಾಸಿಯಾಯ್ತು. ಅವನ ಅಪ್ಪಅಮ್ಮಂದಿರು ಮತ್ತು ಸ್ಟೀವ್ ತಮ್ಮ ಕುಟುಂಬದ ಮೃಗಾಲಯವನ್ನು ಸ್ವಲ್ಪಸ್ವಲ್ಪವೇ ಬೆಳೆಸುತ್ತಾ ಅದನ್ನು ಸ್ಥಳೀಯ ಜನರಿಗೆ ಪರಿಚಯಿಸಿ… “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ