Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ

ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯಾದ ಐತಿಹಾಸಿಕ ಮೈಲಿಗಲ್ಲು: ಡಾ. ವಿನತೆ ಶರ್ಮಾ ಅಂಕಣ

ಒಂದೆಡೆಯಿಂದ ಇನ್ನೊಂದು ಎಡೆಗೆ ಹೋಗುವ ದಾರಿಯ ಬಗ್ಗೆ ಹೇಳಲು ಕರಾರುವಾಕ್ಕಾದ ಸೂಚನೆಗಳನ್ನು ಹಾಡುಗಳಲ್ಲಿ ಅಡಕಿಸಿದ್ದಾರೆ. ಎಲ್ಲಿ ಕುಡಿಯಲು ನೀರು ಸಿಗುತ್ತದೆ, ತಿನ್ನಲು ಗೆಡ್ಡೆಗೆಣಸು, ತಂಗಲು ಸ್ಥಳ ಸಿಗುತ್ತದೆ, ಅನ್ನುವುದೂ ಈ ಹಾಡುಗಳಲ್ಲಿ ತಿಳಿಯುತ್ತದೆ. ಆಕಾಶದಲ್ಲಿ ಬೆಳಗಿನ ಸೂರ್ಯರಶ್ಮಿ ಇನ್ನೂ ಕೆಳಗಿರುವಾಗ ಈ ನೀರಿನ ತೊರೆಯಿಂದ ನಡೆಯುತ್ತಾ, ಓಡುತ್ತಾ ಹೊರಟು ಆ ದೊಡ್ಡ ಗಮ್ ಮರದ ಉತ್ತರಕ್ಕಿರುವ ಕುರುಚಲು ಪೊದೆಕಾಡು ದಾಟಿ ಬಿಸಿಲು ನಡುನೆತ್ತಿಯ ಮೇಲಿದ್ದಾಗ ಆ ಕಿರುದಿಣ್ಣೆ ಸಿಗುತ್ತದೆ. ಅದೇ ದಾರಿಯಲ್ಲಿ ಸೂರ್ಯನ ಇಳಿಬಿಸಿಲಿನ ಜಾಡನ್ನು ಹಿಂಬಾಲಿಸುತ್ತಾ ಹೋದರೆ ಬಂಡೆರಾಶಿ ಕಾಣುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ

ವಿಮಾನ ಡಿಕ್ಕಿ ಹೊಡೆದ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿದ್ದ ಕೆಲವರು ಏನಾಗುತ್ತಿದೆ ಎಂದು ಕೇಳುತ್ತಾ ಆ ಪ್ರಶ್ನೆಗೊಂದು ಕೊನೆ ಚುಕ್ಕೆ ಇಡದೆಯೆ ಹೋಗಿದ್ದಾರೆ. ರೆಸ್ಟ್ ಇನ್ ಪೀಸ್. ಆತ್ಮಕ್ಕೆ ಶಾಂತಿ ಸಿಗಲಿ. ಕಣ್ಣೀರು, ದಿಗ್ಭ್ರಮೆ, ಪುಂಖಾನುಪುಂಖ ಪ್ರಶ್ನೆಗಳು, ಎಲ್ಲರೂ ಹುಡುಕುತ್ತಿರುವ ಉತ್ತರಗಳ ಸಾಗರ ಅಪ್ಪಳಿಸಿದೆ. ಅದ್ಯಾವುದೊ ಕರುಣಾಳು ಬೆಳಕು ಒಬ್ಬನೇ ಒಬ್ಬ ಪ್ರಯಾಣಿಕನನ್ನು ಕೈಹಿಡಿದು ನಡೆಸಿ ಕಾಪಾಡಿದೆ. ಅವನ ಕಥೆ ಅಪನಂಬಿಕೆಗಳ ಲೋಕದಲ್ಲಿ ಉಳಿದ ಒಂದೇ ಒಂದು ಹುಲ್ಲುಕಡ್ಡಿ ಸತ್ಯವಾಗಿದೆ. ಇದೇನಿದು ಮಿಥ್ಯ-ಸತ್ಯಗಳ ಲೋಕವಿದು!
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ