ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ
ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”