Advertisement

ಸುಕನ್ಯಾ ಕನಾರಳ್ಳಿ

ಆಸ್ಟ್ರೇಲಿಯ-ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಹಾಡುಪಾಡು

ಕೋವಿಡ್-೧೯ ವರ್ಷದಲ್ಲಿ ಓದುತ್ತಿದ್ದ ಕೆಲ ವಿದ್ಯಾರ್ಥಿಗಳು ರಜೆಗೆಂದು ತಮ್ಮೂರಿಗೆ (ದೇಶಕ್ಕೆ) ಹಿಂದಿರುಗಿ, ಇತ್ತ ವೈರಸ್ ಹಾವಳಿ ಹೆಚ್ಚಾಗಿ, ಅವರು ವಾಪಸ್ ಬರಲು ಆಗದೆ ತಮ್ಮ ಓದನ್ನು ಆನ್ಲೈನ್ ಮುಖಾಂತರ ಮುಂದುವರೆಸುವ ಫಜೀತಿಯಾಗಿತ್ತು. ಕೆಲವರು ಆಸ್ಟ್ರೇಲಿಯಾದಲ್ಲಿ ಇನ್ನೂ ಮನೆ ಬಾಡಿಗೆ ಕಟ್ಟುತ್ತಿದ್ದರು; ಸಾಮಾನು, ಸರಂಜಾಮುಗಳನ್ನು ಇಲ್ಲೇ ಇಟ್ಟಿದ್ದರು. ಪಾರ್ಟ್‌ ಟೈಮ್ ಕೆಲಸವಿದ್ದವರಿಗೆ ಕೆಲಸ ಹೋಯ್ತು. ವೀಸಾ ಮುಂದುವರೆಸಲು ಸರಕಾರ ಕೊಕ್ಕೆ ಹಾಕಿತು. ಡಿಗ್ರಿ ಮುಗಿಸಲೇ ಬೇಕು ಎನ್ನುವುದು ವಿದ್ಯಾರ್ಥಿ ವೀಸಾದ ಷರತ್ತು. ಡಾ.ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಅಬೊರಿಜಿನಲ್ ಗಳ ಭರವಸೆ, ಟೆನಿಸ್ ಮಿನುಗು ತಾರೆ ಆಶ್ ಬಾರ್ಟಿ

ಆಶ್ ಬಾರ್ಟಿ ಮೆಲ್ಬೋರ್ನ್ ನಗರದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಪಂದ್ಯವನ್ನು ಗೆದ್ದಾಗ ಅಪ್ಪಅಮ್ಮಂದಿರು, ಆಪ್ತ ಗೆಳತಿಯರು ಅಲ್ಲದೆ ಇವೊನ್ ಗೂಲಗೊಂಗ್ ಕಾಲಿ ಕೂಡ ಹಾಜರಿದ್ದರು. ಜೊತೆಗೆ ಹೆಸರಾಂತ ಆಸ್ಟ್ರೇಲಿಯನ್ ಅಬೊರಿಜಿನಲ್ ಅಥ್ಲೀಟ್ ಕ್ಯಾಥಿ ಫ್ರೀಮನ್ ಪ್ರೇಕ್ಷಕ ವೃಂದದಲ್ಲಿ ಕೂತು ಪಂದ್ಯವನ್ನು ವೀಕ್ಷಿಸಿದ್ದರು. ತಾನು ಆಟವಾಡಿದ ಸ್ಥಳದಲ್ಲೇ ಇವರೆಲ್ಲರನ್ನು ಕಂಡು ಅವರೆಲ್ಲನ್ನು ಅಪ್ಪಿಕೊಂಡದ್ದೇ ಒಂದು ಮಹಾನ್ ಸಂತೋಷದ ಕ್ಷಣವೆಂದು ಆಶ್ ಹೇಳಿದಳು. ಅಬೊರಿಜಿನಲ್ ಮನೆಮನೆಗಳಲ್ಲಿ ಎದ್ದ ಹರ್ಷೋದ್ಗಾರ ಇನ್ನೂ ಕೇಳುತ್ತಿದೆ. ಡಾ. ವಿನತೆ ಶರ್ಮಾ ಬರೆದ ಆಸ್ಟ್ರೇಲಿಯ ಪತ್ರ

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಓಮಿಕ್ರೋನ್ ಜೊತೆ ಹೊಸವರ್ಷ ಆರಂಭದ ಪಲುಕು

ವಿಷಯದಲ್ಲೀಗ ಬಗೆಬಗೆಯ ವಾಗ್ವಾದಗಳು. ಲಸಿಕೆ-ಪರ ಮತ್ತು ವಿರೋಧಗಳ ಜನರು ನೇರಾನೇರ ಎರಡು ಗುಂಪುಗಳಲ್ಲಿದ್ದಾರೆ. ಅವರನ್ನು ಬಿಟ್ಟು ರಾಜಕೀಯದಲ್ಲಿ, ವ್ಯಾಪಾರಸ್ಥರಲ್ಲಿ, ಪರಿಸರ ಸಂರಕ್ಷಣೆ ಹಿತಾಸಕ್ತಿ ಗುಂಪು, ಮಾನವ ಹಕ್ಕುಗಳ ಪ್ರತಿಪಾದಕರು, ಶಾಲಾಶಿಕ್ಷಕರು ಮತ್ತು ಅವರ ಯೂನಿಯನ್, ಆರೋಗ್ಯಸೇವಾ ಸಿಬ್ಬಂದಿ ವರ್ಗ, ತಂದೆತಾಯಂದಿರು, ಶಾಲಾ ಮಕ್ಕಳು, ಎಲ್ಲರೂ ಈ ವಾದ-ಪ್ರತಿವಾದಗಳಲ್ಲಿ ಸೇರಿಕೊಂಡುಬಿಟ್ಟಿದ್ದಾರೆ. ವರದಿಗಾರರು, ಸುದ್ದಿವಾಹಿನಿಗಳಿಗಂತೂ ಪರಮ ಸಂತೋಷ. ಯಾಕೆಂದರೆ ನಾಡಿನಲ್ಲಿ…

Read More

‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ

ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ