Advertisement

ಕೆಂಡಸಂಪಿಗೆ

ಮಳೆ, ಬೇಸಗೆ, ಕ್ರಿಕೆಟ್ ಇತ್ಯಾದಿ ಬಿಸಿ-ತಂಪು ಕಥೆಗಳು

ಬೇಸಗೆಯ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ದೇಶದ ಪೂರ್ವ ಮತ್ತು ಉತ್ತರ ದಿಕ್ಕುಗಳ ಪೂರ್ತಿ ‘ಲ ನಿನಾ’ ಎಂಬ ಮಳೆ-ಮಾರುತ ಹವಾಮಾನ ವಿಜೃಂಭಿಸಲಿದೆ. ಬಿಸಿಲಿನ ಜೊತೆ ಒಂದಷ್ಟು ತಂಪು, ಅಗಾಧ ಮಳೆ ಮತ್ತು ಚಂಡಮಾರುತವು ಜನಜೀವನದಲ್ಲಿ ಆಟವಾಡಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅದರ ಮುನ್ಸೂಚನೆಯೆಂಬಂತೆ ಈಗಾಗಲೇ ನ್ಯೂ ಸೌತ್ ವೇಲ್ಸ್ ಮತ್ತು ನಮ್ಮ ರಾಣಿರಾಜ್ಯದ ಕೆಲ ಭಾಗಗಳಲ್ಲಿ ಬೇಕಾದಷ್ಟು ಮಳೆಯಾಗಿದೆ.- ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ

ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…

Read More

ಸೇನಾಪಡೆ ನಿವೃತ್ತಿ ಜೀವನದ ಕಥೆಗಳು

ಸೇನೆಯು ಸೈನಿಕರ ದಿನನಿತ್ಯ ಜೀವನದ ಆಗುಹೋಗುಗಳ ಮೇಲೆ ಹದ್ದಿನಂತೆ ಕಣ್ಣಿಟ್ಟಿರುತ್ತದೆ, ಅವರು ಎಲ್ಲೇ ಹೋಗಲಿ ಬರಲಿ, ಯಾರನ್ನೇ ಭೇಟಿಯಾಗಲಿ, ಎಲ್ಲವೂ ದಾಖಲಾಗುತ್ತದೆ. ರಜೆ ಪಡೆದು ಮನೆಗೆ ಹೋದರು ಕೂಡ ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಮತ್ತೊಬ್ಬರು ಖಾತ್ರಿ ಪಡಿಸಿಕೊಳ್ಳುತ್ತಾರೆ. ಸದಾಕಾಲ ಕಾಲಿನ ಬೆರಳುಗಳ ಮೇಲೆ ನಿಂತಿರುವುದು ಮಾನಸಿಕ ಕ್ಷೋಭೆಗೆ ದಾರಿ ಮಾಡಿಕೊಡುತ್ತದೆ. ಖಾಸಗಿತನವೇ ಇಲ್ಲದೆ ಜೀವನ ಮಾಡುವ ಅವರ ಮಾನಸಿಕ ಸ್ಥಿತಿ ಹೇಗಿರುತ್ತದೆ…

Read More

ಲಸಿಕೆ ಪರ-ವಿರೋಧಗಳ ನಡುವೆ ಹಬ್ಬ, ಮಳೆ, ಗಡಿ ತೆರವು

ಈ ಮಧ್ಯೆ ಒಳ್ಳೆಯ ಸುದ್ದಿಯೆಂದರೆ ಕೇಂದ್ರ ಸರಕಾರವು ದೇಶದ ಅಂತಾರಾಷ್ಟ್ರೀಯ ಗಡಿಯನ್ನು ತೆರೆಯುವುದಾಗಿ ಘೋಷಿಸಿದೆ. ರಾಜಕೀಯ ಬರಡು ವಾತಾವರಣದಲ್ಲಿ ಈ ಘೋಷಣೆ ಒಂದಷ್ಟು ಸಂಚಲನವನ್ನು ಹುಟ್ಟಿಸಿದೆ. ನವೆಂಬರ್ ತಿಂಗಳಿನಲ್ಲಿ ಕ್ರಿಸ್ಮಸ್ ಹಬ್ಬದ ತಯಾರಿ ಆರಂಭವಾಗುತ್ತ ಜನರೆಲ್ಲರೂ ಹಬ್ಬದಾಚರಣೆಯ ಗುಂಗಿಗೆ ಜಾರುತ್ತಾರೆ. ವರ್ಷವಿಡೀ ದುಡಿದು ವರ್ಷದ ಕಡೆಯಲ್ಲಿ ಬರುವ ಈ ಆಂಗ್ಲೋ-ಯೂರೋಪಿಯನ್ ಹಬ್ಬದ ಸಮಯಕ್ಕಾಗಿ ರಜೆಯನ್ನು ಕಾದಿರಿಸಿ ಕಾತರಿಸುತ್ತಾರೆ.

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ