Advertisement

ಜಯಲಕ್ಷ್ಮಿ ಪಾಟೀಲ್

ಹೊರಾಂಗಣ ಕಲಿಕೆ ಮತ್ತು ಹೆಣ್ಣಿನ ಒಳದನಿ: ವಿನತೆ ಶರ್ಮಾ ಅಂಕಣ

“ಕೇವಲ ಹೊರಾಂಗಣ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದಲೇ ಅದೆಷ್ಟೋ ಹೆಂಗಸರ ಗಂಡು ಜೀವನಸಂಗಾತಿಗಳು ಅವರನ್ನು ಬಿಟ್ಟುಹೋದದ್ದಿದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳಿಗೆ ಧೈರ್ಯವನ್ನು ತುಂಬಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ ಕಥೆಗಳಿವೆ. ತಮ್ಮ ಖಾಸಗಿ ಜೀವನದಲ್ಲಿನ ತಮ್ಮ ಸ್ವಲಿಂಗ ಸಂಬಂಧ ಆಯ್ಕೆಯಿಂದಾಗಿ ಕೆಲವರು ಕೆಲಸದ ಸ್ಥಳದಲ್ಲಿ ತಾರತಮ್ಯಕ್ಕೊಳಗಾಗಿ, ಬೆರಳು ತೋರಿಸುವ ಮಂದಿಯ ಕೈಯಲ್ಲಿ ಅನಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಅದೆಷ್ಟು ನರಳಿದ್ದಾರೆ…”

Read More

ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ

“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”

Read More

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”

Read More

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ಕರೆವ ಕಡಲಿನ ಹಿಂದೆ ಹಿಂದೆ: ವಿನತೆ ಶರ್ಮಾ ಅಂಕಣ

“ಇದ್ದಕ್ಕಿದ್ದಂತೆ ಎದುರಿದ್ದ ಆ ಅಗಾಧ ಜೀವಿ ಹತ್ತಿರಕ್ಕೆ ಬಂತು. ಎಷ್ಟು ಹತ್ತಿರಕ್ಕೆ ಎಂದರೆ ಅದು ಅವರಿಗೆ ಇಂದ್ರಿಯಗಳಿಗೆ ಗೋಚರವಾಗಿ, ಮನಸ್ಸಿನ ಅನುಭವವಾಗಿ ರೂಪಗೊಂಡಿತಂತೆ. ಅದನ್ನು ಮುಟ್ಟಬೇಕು ಎಂಬ ಆಸೆ ಅವರಲ್ಲಿ ಮೊಳಕೆಯೊಡೆಯಿತು. ಅದರ ಮುಖ ಅವರ ದೇಹಕ್ಕೆ ಬಲು ಹತ್ತಿರದಲ್ಲಿತ್ತು. ತಿಮಿಂಗಿಲ ತನ್ನನ್ನೇ ದಿಟ್ಟಿಸಿ ನೋಡುತ್ತಿರುವುದು ಅವರಿಗೆ ಚೆನ್ನಾಗಿ ಅರಿವಾಯ್ತು. ಮೈ ಜುಮ್ಮ್ ಎಂದಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ