Advertisement

ಕೆಂಡಸಂಪಿಗೆ

ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

“ಬೇರೆಲ್ಲಾ ಪಂದ್ಯಗಳಂತೆ ಈ ಸ್ಪರ್ಧೆಯ ಕುರಿತಾಗಿ ಅನೇಕ ರೋಚಕ ಕಥೆಗಳೂ, ಸಾವುನೋವುಗಳೂ, ಸಾಧನೆಗಳೂ ಅಡಗಿವೆ. ೧೯೯೮ರ ಪಂದ್ಯದ ಸಮಯದಲ್ಲಿ ಸಂಭವಿಸಿದ ಅಸಾಧಾರಣ ತೀವ್ರ ಗಾಳಿಯಿಂದಾಗಿ ಐದು ದೋಣಿಗಳು ಮುಳುಗಿ, ಆರು ಜನ ಸತ್ತರಂತೆ. ಈ ದುರಂತದ ಕಾರಣದಿಂದ ಸ್ಪರ್ಧೆಯ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದರಂತೆ. ಈ ವಿಷಯವನ್ನು ನನ್ನ ಗೆಳತಿಯ ಗಂಡ…”

Read More

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

Read More

ಮನುಷ್ಯನ ಮನಸ್ಸಿನ ಏರಿಳಿತಗಳು: ವಿನತೆ ಶರ್ಮ ಅಂಕಣ

“ಈ ಯೋಚನೆಗಳಲ್ಲಿ ಮುಳುಗಿದ್ದಾಗ ಮರುದಿನ ಶುಕ್ರವಾರ ತಾಯಿಯೊಬ್ಬಳು ತನ್ನ ಒಂಭತ್ತು ವರ್ಷ ವಯಸ್ಸಿನ ಮಗನನ್ನು ರಕ್ಷಿಸಲು ಕೈಗೊಂಡ ಕ್ರಮದ ಸುದ್ದಿ ಬಂತು. ಅವಳು ನನ್ನ ಸ್ನೇಹಿತೆಯೊಬ್ಬಳ ಸ್ನೇಹಿತೆ, ನನಗೂ ಪರಿಚಿತೆ. ಅವಳ ಮಗನನ್ನೂ ನಾವು ನೋಡಿದ್ದಿತ್ತು. ಅವನು ಕುಬ್ಜತೆ ಎಂಬ ದೈಹಿಕ ಸ್ಥಿತಿಗೆ ಗುರಿಯಾಗಿ ಅವನ ವಯಸ್ಸಿನ ಬೇರೆ ಮಕ್ಕಳಂತೆ ಶಾರೀರಿಕ ಬೆಳವಣಿಗೆಯನ್ನು ಪಡೆದಿಲ್ಲ. ತಲೆ ದೊಡ್ಡದು, ದೇಹ ಕುಬ್ಜ ಎಂಬಂಥ ರೂಪವಿದೆ. ಜನರ ದೃಷ್ಟಿ ಅವನೆಡೆ ಹೊರಳಿದಾಗ ಅವನನ್ನು ಎರಡೆರಡು ಬಾರಿ ದಿಟ್ಟಿಸಿ ನೋಡುತ್ತಾರೆ.”

Read More

ಶ್ರೀಸಾಮಾನ್ಯರ ಹಸಿರು ಕ್ರಾಂತಿ ಕಥೆಗಳು: ವಿನತೆ ಶರ್ಮಾ ಅಂಕಣ

“ಆಕೆಯ ಮನೆಯಂಗಳದ ಕೈತೋಟದಲ್ಲಿದ್ದ ಗಿಡಮರಗಳು, ಸುಮಾರು ಹದಿನೈದು ಗೊಬ್ಬರ ಡಬ್ಬಗಳು, ಬಕೆಟ್ಟುಗಳು, ಮೂರು ಗೊಬ್ಬರ ಹುಳುಗಳ ಕೇಂದ್ರಗಳು, ಒಂದು ದೊಡ್ಡ ಇಡೀ ಬಾತ್ ಟಬ್ಬನ್ನು ಗೊಬ್ಬರ ಹುಳು ಸಾಕಾಣಿಕೆ ಕೇಂದ್ರವನ್ನಾಗಿರಿಸಿದ ಪ್ರಯತ್ನ, ಮೂಲೆಯಲ್ಲಿದ್ದ ಕೋಳಿಸಾಕಾಣಿಕೆ ಕೇಂದ್ರ ಎಲ್ಲವನ್ನೂ ನೋಡಿ ಅಬ್ಬಾಬ್ಬಾ ಎಂದೆ. ನನ್ನನ್ನು ಬೆರಗಾಗಿಸಿದ ವಿಷಯವೆಂದರೆ ಆಕೆಯ ಈ ಎಲ್ಲಾ ಪ್ರಯತ್ನಗಳಲ್ಲಿ ತೊಂಭತ್ತು ಭಾಗಕ್ಕೆ ಯಾವುದೇ ಹಣ ಹೂಡಿಕೆಯಿಲ್ಲದಿದ್ದದ್ದು….”

Read More

ಹೊರಾಂಗಣ ಕಲಿಕೆ ಮತ್ತು ಹೆಣ್ಣಿನ ಒಳದನಿ: ವಿನತೆ ಶರ್ಮಾ ಅಂಕಣ

“ಕೇವಲ ಹೊರಾಂಗಣ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದಲೇ ಅದೆಷ್ಟೋ ಹೆಂಗಸರ ಗಂಡು ಜೀವನಸಂಗಾತಿಗಳು ಅವರನ್ನು ಬಿಟ್ಟುಹೋದದ್ದಿದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳಿಗೆ ಧೈರ್ಯವನ್ನು ತುಂಬಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ ಕಥೆಗಳಿವೆ. ತಮ್ಮ ಖಾಸಗಿ ಜೀವನದಲ್ಲಿನ ತಮ್ಮ ಸ್ವಲಿಂಗ ಸಂಬಂಧ ಆಯ್ಕೆಯಿಂದಾಗಿ ಕೆಲವರು ಕೆಲಸದ ಸ್ಥಳದಲ್ಲಿ ತಾರತಮ್ಯಕ್ಕೊಳಗಾಗಿ, ಬೆರಳು ತೋರಿಸುವ ಮಂದಿಯ ಕೈಯಲ್ಲಿ ಅನಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಅದೆಷ್ಟು ನರಳಿದ್ದಾರೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ