Advertisement

ಕೆಂಡಸಂಪಿಗೆ

ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ

“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”

Read More

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”

Read More

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ಕರೆವ ಕಡಲಿನ ಹಿಂದೆ ಹಿಂದೆ: ವಿನತೆ ಶರ್ಮಾ ಅಂಕಣ

“ಇದ್ದಕ್ಕಿದ್ದಂತೆ ಎದುರಿದ್ದ ಆ ಅಗಾಧ ಜೀವಿ ಹತ್ತಿರಕ್ಕೆ ಬಂತು. ಎಷ್ಟು ಹತ್ತಿರಕ್ಕೆ ಎಂದರೆ ಅದು ಅವರಿಗೆ ಇಂದ್ರಿಯಗಳಿಗೆ ಗೋಚರವಾಗಿ, ಮನಸ್ಸಿನ ಅನುಭವವಾಗಿ ರೂಪಗೊಂಡಿತಂತೆ. ಅದನ್ನು ಮುಟ್ಟಬೇಕು ಎಂಬ ಆಸೆ ಅವರಲ್ಲಿ ಮೊಳಕೆಯೊಡೆಯಿತು. ಅದರ ಮುಖ ಅವರ ದೇಹಕ್ಕೆ ಬಲು ಹತ್ತಿರದಲ್ಲಿತ್ತು. ತಿಮಿಂಗಿಲ ತನ್ನನ್ನೇ ದಿಟ್ಟಿಸಿ ನೋಡುತ್ತಿರುವುದು ಅವರಿಗೆ ಚೆನ್ನಾಗಿ ಅರಿವಾಯ್ತು. ಮೈ ಜುಮ್ಮ್ ಎಂದಿತ್ತು.”

Read More

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ