ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ
ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ