Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ನಮ್ಮ ಆಹಾರ ನಮ್ಮ ಸಮುದಾಯದ ಹಸಿರುಕಣ್ಣು!: ವಿನತೆ ಶರ್ಮ ಅಂಕಣ

ಎಲ್ಲರ ಜಗಳದಲ್ಲಿ ಬಡವಾಗಿರುವುದು ನಾವೇ ನಾವು, ಸಾಮಾನ್ಯರು. ಏಕೆಂದರೆ ನಾವು ಪ್ರಕೃತಿಯ ಭಾಗವಲ್ಲವೇ! ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಬೆಳೆಯುವ ಮಣ್ಣಿಗೆ ಅನಾರೋಗ್ಯವುಂಟಾದರೆ ನಮ್ಮ ಆರೋಗ್ಯವೂ ಕೆಡುತ್ತದೆ ಎಂದು ಕಳೆದ ‘ಆಸ್ಟ್ರೇಲಿಯಾ ಪತ್ರ’ದಲ್ಲಿ ಬರೆದಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಭೂಮಿಯ ಆರೋಗ್ಯ ನಮ್ಮ ಆರೋಗ್ಯವೆಂದ ಮಕ್ಕಳು : ಡಾ. ವಿನತೆ ಶರ್ಮ ಅಂಕಣ

ಈ ಪತ್ರವನ್ನು ಬರೆಯುತ್ತಿರುವಾಗ ಬಂದ ಸುದ್ದಿ ಪ್ರಕಾರ ಗೋಲ್ಡ್ ಕೋಸ್ಟ್ ಪ್ರದೇಶದಲ್ಲಿ ಕೋಲ್ಮಿಂಚಿನ ಭಾರಿ ಮಳೆ ಬಿದ್ದು ಮುಷ್ಟಿಗಾತ್ರದ ಆಲಿಕಲ್ಲು ಸುರಿದಿದೆ. ಭಾರಿಮಳೆ ಸೂಚನೆ ಸಿಕ್ಕಿದ ಕೂಡಲೇ ಹವಾಮಾನ ಸಿಬ್ಬಂದಿ ಅದನ್ನು ಸಾರ್ವಜನಿಕರಿಗೆ ತಿಳಿಸಿದರೂ ಅನೇಕರು ಮಳೆಗೆ ಸಿಲುಕಿ ಪರಿಸ್ಥಿತಿ ಏರುಪೇರಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಶಮನವಾಗಬೇಕಿದೆ ಶತಮಾನಗಳ ನೋವು: ವಿನತೆ ಶರ್ಮ ಅಂಕಣ

ಕಳೆದ ಶನಿವಾರ ಅಕ್ಟೋಬರ್ ೧೪ ರ ಸಂಜೆ ಸೋಲೆಂಬುದು ಬಹುಬೇಗ ಬಂತು. ಅದೇನೋ ಅವಸರವಿದೆ ಎನ್ನುವ ರೀತಿ ಧಾವಿಸಿ ಬಂದಂತೆ, ಇಗೋ ತಗೊಳ್ಳಿ ಎಂಬಂತೆ ಇಡೀ ದೇಶವನ್ನೇ ಆವರಿಸಿ ಮಂಕು ಹಿಡಿಸಿಬಿಟ್ಟಿತು. ಇದೇನಿದು ಮತ ಎಣಿಕೆ ಈಗಷ್ಟೇ ಆರಂಭವಾಯ್ತಲ್ಲ ಎನ್ನುವ ಮಾತು ಗಾಳಿಯಲ್ಲಿ ಇನ್ನೂ ತೇಲಾಡುತ್ತಿರುವಾಗಲೇ ‘ನೋ ವೋಟ್’ ಹೆಚ್ಚಾಗಿ, ನಾನು ಟಿವಿ ಮುಂದೆ ಹಾಗೆಯೇ ಸ್ಥಬ್ಧಳಾಗಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು: ಡಾ. ವಿನತೆ ಶರ್ಮ

ಮೊದಲನೇ ಪ್ರಾಪಂಚಿಕ ಮಹಾಯುದ್ಧದಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯನ್ ಸೈನಿಕರಲ್ಲಿ ಮೂಲನಿವಾಸಿಗಳೂ ಇದ್ದರು. ಆದರೆ ಯುದ್ಧದ ನಂತರ ದೇಶದ ಸರಕಾರಗಳು ಅವರ ಹೆಸರನ್ನು ನೆನಪಿಸಿಕೊಳ್ಳುವ ಪ್ರಯತ್ನವನ್ನು ಮಾಡಲಿಲ್ಲ. ಆಸ್ಟ್ರೇಲಿಯನ್ ಬಿಳಿ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಎಲ್ಲಾ ರೀತಿಯ ಬಿರುದುಗಳು ಮತ್ತು ಸೌಲಭ್ಯ, ಸೌಕರ್ಯಗಳು ಲಭಿಸಿದವು. ಎರಡನೇ ಮಹಾಯುದ್ಧದ ನಂತರವೂ ಇದೇ ಕತೆಯಾಗಿದ್ದು ಈ ಬಾರಿ ಯುದ್ಧದಲ್ಲಿ ಭಾಗವಹಿಸಿದ್ದ ಮೂಲನಿವಾಸಿಗಳ ಹೆಸರುಗಳನ್ನೂ ಮಾತ್ರ ದಾಖಲಿಸಲಾಗಿತ್ತು.
ಡಾ. ವಿನತೆ ಶರ್ಮ ಹೊಸ ಕೃತಿ “ಅಬೊರಿಜಿನಲ್‌ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್‌”ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ