Advertisement

ಕೆಂಡಸಂಪಿಗೆ

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ

ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ

ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್ಟ್ರೇಲಿಯನ್ ನಗರಗಳ ಹೊರವಲಯಗಳಲ್ಲಿ ವಾಸಿಸುತ್ತಿರುವ ವಲಸಿಗ ಸಮುದಾಯಗಳಿಗೆ ಭೇಟಿಕೊಟ್ಟು, ಭರವಸೆಗಳನ್ನು ಕೊಡುತ್ತಿದ್ದಾರೆ. ತಾವು ವಲಸಿಗರ ‘ಆಸ್ಟ್ರೇಲಿಯನ್ ಕನಸು’ ಎಂಬುದಕ್ಕೆ ಬೆಂಬಲ ಕೊಟ್ಟು, ವಲಸಿಗರ ಜೀವನವನ್ನು ಹಸನು ಮಾಡುವ ಮಾತನ್ನು ಆಡುತ್ತಿದ್ದಾರೆ. ವಲಸಿಗರೂ ಅಷ್ಟೇ, ಬಹಳ ಆಸಕ್ತಿಯಿಂದ ಚುನಾವಣಾ ವಿಷಯಗಳಲ್ಲಿ ಭಾಗವಹಿಸುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಟ ಕಟ್ಟಲು ಕಣದ ಸಿದ್ಧತೆ: ಡಾ. ವಿನತೆ ಶರ್ಮ ಅಂಕಣ

ಪಕ್ಕದ ಮನೆಯ ಅಂಗಳದಲ್ಲಿರುವ ನಮ್ಮನೆ ಬೇಲಿಗೆ ಆತುಕೊಂಡಿರುವ ಮುರಯ (Murraya) ಮರ ಮೈತುಂಬಾ ಬಿಳಿ ಹೂ ಧರಿಸಿ ನಗುತ್ತಿದೆ. ಶುಭ್ರ ಬಿಳಿ ಹೂ ರಾಶಿ, ಕಡು ಹಸಿರು ಎಲೆಗಳು ಒಂದಕ್ಕೊಂದು ಅಪ್ಪಿಕೊಂಡು ಆ ಬಿಳಿಹಸಿರು ಚಾದರವನ್ನು ಅಪ್ಪಿಕೊಳ್ಳುವ ಆಸೆಯಾಗುತ್ತದೆ. ಹೂಗಳ ಘಮಘಮದಿಂದ ಮೂಗು ಅರಳುತ್ತದೆ. ಹೂಗೊಂಚಲಿನಲ್ಲಿ ಮೊಗ್ಗುಗಳೆ ಹೆಚ್ಚಿರುವುದಕ್ಕೊ ಏನೋ ಅವಕ್ಕೆ ಇನ್ನೂ ಜೇನ್ನೊಣಗಳ ಆಗಮನವಾಗಿಲ್ಲ. ಜೇನ್ನೊಣಗಳ ದಂಡು ಬಂದಾಗ ಅವುಗಳ ಝೇಂಕಾರದ ನಿನಾದ, ಮುರಯ ಹೂ ಗೊಂಚಲುಗಳ ಅಂದ, ತಂಪೇರಿದ ಸಂಜೆ ಮತ್ತು ತರಿಸುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ