Advertisement

ಜಯಲಕ್ಷ್ಮಿ ಪಾಟೀಲ್

ಕೀವೀ-ಕಾಂಗರೂ ದೇಶಸ್ಥರ ನೆಂಟಸ್ತನ: ವಿನತೆ ಶರ್ಮ ಅಂಕಣ

“ಈ ನಾಯಕರ ನಿಲುವು ಏನೆಂದರೆ ತಾವು ಆಸ್ಟ್ರೇಲಿಯಾವನ್ನು ಒಂದು ಆಧುನಿಕ ದೇಶವನ್ನಾಗಿ ಮಾತ್ರ ನೋಡುವುದು. ವಸಾಹತು ಚರಿತ್ರೆಯನ್ನು ಸಮರ್ಥಿಸುವುದಿಲ್ಲ ಮತ್ತು ಬಿಳಿಯರು ಬಂದು ಅಭಿವೃದ್ಧಿಪಡಿಸಿದ್ದರಿಂದ ನಾವು ಈ ಅದೃಷ್ಟದ ನಾಡಿನಲ್ಲಿದ್ದೀವಿ. ಮೂಲಜರಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳು ಈ ಆಧುನಿಕ ಆಸ್ಟ್ರೇಲಿಯಾದಲ್ಲಿ ಅದಕ್ಕೆ ಹೊಂದಿಕೊಂಡು ಇರಬೇಕು, ತಮಗೆ ಪ್ರತ್ಯೇಕ ಅಸ್ಮಿತೆ ಬೇಕು ಎಂದು ಕೇಳಬಾರದು. ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಈ ರೆಫೆರೆಂಡಮ್ ಮುಂತಾದ ಬೇಡಿಕೆಗಳಿಗೆ ಆಸ್ಪದ ಕೊಡುವುದಿಲ್ಲ, ಎಂದಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕೀವೀ ನಾಡಲ್ಲಿ ಕ್ಯಾಂಪರ್ ವ್ಯಾನ್ ಸುತ್ತಾಟ: ವಿನತೆ ಶರ್ಮ ಅಂಕಣ

ಈಚೀಚೆಗೆ ಕ್ಯಾಂಪರ್ ವ್ಯಾನ್ ಬಾಡಿಗೆಗೆ ತೆಗೆದುಕೊಂಡು ಪ್ರವಾಸ ಮಾಡುವ ಭಾರತೀಯರು/ಏಷ್ಯನ್ನರು ಹೆಚ್ಚಾಗುತ್ತಿದ್ದಾರೆ. ನಾನು ಕೇಳಿದಂತೆ ಹೀಗೆ ಕ್ಯಾಂಪರ್ ವ್ಯಾನ್ ಬಾಡಿಗೆಗೆ ಪಡೆದು ಪ್ರವಾಸ ಮಾಡುವ ಭಾರತೀಯರು ಒಳ್ಳೆ ಸಿದ್ಧತೆ ಮಾಡಿಕೊಂಡಿರುತ್ತಾರೆ. ಪ್ರತಿದಿನವೂ ಅಡುಗೆ ಮಾಡಲು ಬೇಕಾಗುವ ದಿನಸಿ ಸಾಮಗ್ರಿಯಿಂದ ಹಿಡಿದು ದಿನನಿತ್ಯದ ಕಾರ್ಯಕ್ರಮದ ವೇಳಾಪಟ್ಟಿಯನ್ನೂ ಹೊಂದಿಸಿಕೊಂಡಿರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅನಿವಾಸಿಗಳಿಗೆ “ಇಳೆಯ” ಸಂಗೀತದ ಹಿತ: ಡಾ. ವಿನತೆ ಶರ್ಮಾ ಅಂಕಣ

ಬ್ಯಾಂಡ್ ಹೊಂದಿರುವ ಸಂಗೀತ ವಾದ್ಯಗಳ ವೈವಿಧ್ಯತೆ, ತಬಲಾ ಬಾರಿಸುವ ನಿಪುಣತೆ, ಕೊಳಲು ಊದುವ ಮಾಧುರ್ಯ, ವಯಲಿನ್ ನುಡಿಸುವ ತನ್ಮಯತೆ, ಕೀಬೋರ್ಡ್ ಮೇಲೆ ನಲಿದಾಡುವ ಬೆರಳುಗಳ ಚಾಕಚಕ್ಯತೆ, ಎಲ್ಲವೂ ಚೊಕ್ಕವಾಗಿ ಚೆಂದೆನಿಸಿತ್ತು. ನಾನು ಇದೆ ಮೊದಲ ಬಾರಿ ಎಲೆಕ್ಟ್ರಿಕ್ ತಬಲಾ ನೋಡಿದ್ದು, ಬೆರಗಾಗಿದ್ದು. ಅದನ್ನು ಬಾರಿಸುತ್ತಿದ್ದ ಯುವಕ ಕಾರ್ಯಕ್ರಮವನ್ನು ನಿರ್ದೇಶಿಸುತ್ತಿದ್ದ ಕೂಡ. ಅವಲ್ಲದೆ, ಇನ್ನಿಬ್ಬರು ಎರಡು ಶಾಸ್ತ್ರೀಯ ತಬಲಾಗಳನ್ನೂ ಬಾರಿಸುತ್ತಿದ್ದರು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ