Advertisement

ಕೀರ್ತಿ ಬೈಂದೂರ್

ಯಮರಾಜ ಕರೆದಾಗ, ಹುಲುಮನುಷ್ಯರಾದಾಗ: ವಿನತೆ ಶರ್ಮ ಅಂಕಣ

ಈ ನನ್ನ ಎಲ್ಲಾ ಅವಾಂತರಗಳಲ್ಲಿ ನನಗೆ ನೆನಪಾಗುತ್ತಿದ್ದದ್ದು ಮೈಕಲ್ ಮೋಸ್ಲಿ ಮತ್ತು ಅವರ ಟಿವಿ ಕಾರ್ಯಕ್ರಮಗಳು. ಅವುಗಳಲ್ಲಿ ತೋರಿಸುತ್ತಿದ್ದ ಪ್ರಯೋಗಗಳನ್ನು ನಾವು ಸಾಮಾನ್ಯ ಜನರು ಎಚ್ಚರಿಕೆ ವಹಿಸದೆ ಅನುಕರಣೆ ಮಾಡಲು ಹೋದರೆ ಆಗುವ ಅನಾಹುತವನ್ನು ನಾನೇ ಅನುಭವಿಸಿದ್ದೆ. ಅನೇಕ ಬಾರಿ ‘ಆ ಯಾವುದೋ ದೇವತೆಗಳು ನನಗೆ ಎಚ್ಚರಿಕೆ ಕೊಟ್ಟರು. ಎಷ್ಟಾದರೂ ನಾನೊಬ್ಬ ಹುಲುಮಾನವಳು’ ಎಂದು ನನಗೆ ನಾನೇ ಹೇಳಿಕೊಂಡು ಅದನ್ನು ಬೇರೆಯವರಿಗೂ ಹೇಳಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಯೂತ್ ಕ್ರೈಂ ಸುಧಾರಣೆಯತ್ತ: ವಿನತೆ ಶರ್ಮ ಅಂಕಣ

ನಾವು ಮುಖ್ಯವಾಗಿ ಯೂತ್ ಕ್ರೈಂ ವಿಷಯವನ್ನು ಅಪರಾಧ-ಕೇಂದ್ರಿತ ನಿಲುವಿನಿಂದ ನೋಡುವ ನಮ್ಮ ದೃಷ್ಟಿಕೋನವನ್ನು ಬದಲಿಸಿಕೊಂಡು ಅದನ್ನು ಪರಿಹಾರ-ಕೇಂದ್ರಿತ ದೃಷ್ಟಿಯಿಂದ ನೋಡಬೇಕು. ಆಗ ನಮ್ಮ ಗಮನ ಸಮಸ್ಯೆಗಿಂತಲೂ ಹೆಚ್ಚು ಒಟ್ಟಾರೆ ಸಮಗ್ರ ಪರಿಸ್ಥಿತಿಯನ್ನು ನೋಡುವ, ಅದನ್ನು ವಿಶ್ಲೇಷಿಸುವ ಸುಧಾರಣಾ ಹಾದಿಯತ್ತ ಹೊರಳುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”ನಿಮ್ಮ ಓದಿಗೆ

Read More

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಇಂತಹ ಸಮುದಾಯ ಶಾಂತಿ ಕದಡುವ ಘಟನೆಗಳು ನಡೆಯುವುದು ಅಪರೂಪ. ಕನಿಷ್ಟ ಶಿಕ್ಷಣ, ಮಧ್ಯಮ ವರ್ಗ ಸಮಾಜದ ಹೆಚ್ಚು ಜನರು ದುಡಿದು ಗಳಿಸಿ ಸಾಮಾನ್ಯ ಜೀವನ ನಡೆಸುವ ಮೌಲ್ಯವನ್ನಿಟ್ಟುಕೊಂಡು ಬದುಕುವವರು. ಒಂದು ರೀತಿಯಲ್ಲಿ ಹೇಳುವುದಾದರೆ ಏಕತಾನದಲ್ಲಿ ಚಲಿಸುವ ಸಮಾಜದ ಸ್ತರಕ್ಕೆ ಕುಂದು ಬಂದರೆ ಎಲ್ಲರಿಗೂ ತಬ್ಬಿಬ್ಬಾಗಿ ಬಿಡುತ್ತದೆ. ಸಿಡ್ನಿಯಲ್ಲಿ ನಡೆದ ಕಳೆದ ವಾರಾಂತ್ಯದ ಘಟನೆಯಿಂದ ಜನರು ವಿಚಲಿತರಾಗಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ