Advertisement

ಸುಕನ್ಯಾ ಕನಾರಳ್ಳಿ

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ