Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಸೀಟಿ ಬಾಬು ಮತ್ತು ಇತರ ಪರಿಚಿತರು: ವಿನೋದಕುಮಾರ್ ಕುಲಕರ್ಣಿ ಬರಹ

ನಾವು ಚಿಕ್ಕವರಿದ್ದಾಗ ನಮ್ಮನ್ನು ಮಗ್ಗಿ ಬರುತ್ತವೊ ಇಲ್ಲವೋ ಎಂದು ಪರೀಕ್ಷಿಸಲು ಕೇಳುತ್ತಿದ್ದ ಹಾಗೆ ‘ಎರಡ ಒಂಬತ್ಳೆ’, ‘ನಾಲ್ಕ್ ಐದ್ಳೆ’, ‘ಹನ್ನೆರಡ ಎರಡ್ಲೆ’ ಎಷ್ಟು ಎಂದು ಕೇಳುತ್ತಿದ್ದ ಹಾಗೆ ಕೇಳಬೇಕಿತ್ತು. ಹಾಗೆ ನಾವು ಕೇಳಿದ್ದೆ ಕಂಪ್ಯೂಟರಿನ ಸಂಗ್ರಹ ಮಾಹಿತಿ ನೀಡುವ ಉತ್ತರದಂತೆ ಪಟಾಪಟ್ ಎಂದು ಉತ್ತರಿಸಿ ಬಿಡುತ್ತಿದ್ದ. ಅಲ್ಲದೆ ಕೇಳುವ ಪ್ರಶ್ನೆಯು ಒಬ್ಬರ ಬಾಯಿಂದಲೇ ಬರುತ್ತಿದ್ದುದಾಗಿರಲಿಲ್ಲ.
ವಿನೋದಕುಮಾರ್ ಕುಲಕರ್ಣಿ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ