Advertisement

ಉಮಾರಾವ್

ಅಡಿಗರ ‘ವರ್ಧಮಾನ’ ಮತ್ತು ಭಾರತದ ವರ್ತಮಾನ: ಡಾ. ವಿಶ್ವನಾಥ ನೇರಳಕಟ್ಟೆ ಬರಹ

ಕವಿತೆಯ ಕೊನೆಯ ಭಾಗ ಭೌತಿಕ ನೆಲೆಯ ಇಲ್ಲವೇ ಮೂರ್ತ ರೂಪದ ವಿಕಾಸ ಕ್ರಮವನ್ನು ಮೀರಿದ ಆಂತರಂಗಿಕವಾದ ಬೆಳವಣಿಗೆಯ ಕಡೆಗೆ ಬೆರಳು ತೋರುತ್ತದೆ. ವ್ಯಕ್ತಿತ್ವದೊಳಗಿನ ಹಲವು ಅಂಶಗಳು ಸಂಘರ್ಷಕ್ಕೆ ಒಳಗಾಗುತ್ತಲೇ ಕೆಡುಕನ್ನು ಕಳಚಿಕೊಂಡು ಒಳಿತಿನ ಬೆಳಕು ಉದಯಿಸುವುದರ ಕಡೆಗೆ ಕವಿತೆ ತುಡಿಯುತ್ತದೆ. ಬಾಹ್ಯ ಗೋಚರವೆನಿಸಿಕೊಳ್ಳಬಹುದಾದ ಬದುಕಿನ ಸಾಧನೆ ಆಂತರಂಗಿಕವಾದ ಪರಿಧಿಯಲ್ಲಿ ಪ್ರಕಟಗೊಂಡು ಜೀವನ ವಿಕಾಸಕ್ಕೆ ನೆಲೆಯಾಗುವ ಬಗೆ ಇಲ್ಲಿ ಗೋಚರವಾಗುತ್ತದೆ.
ಗೋಪಾಲಕೃಷ್ಣ ಅಡಿಗರ ‘ವರ್ಧಮಾನ’ ಕವಿತೆಯ ಕುರಿತು ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಅದನ್ನು ಕೊಲ್ಲಬೇಕೆಂಬ ಬಯಕೆ
ಇಂದು ನಿನ್ನೆಯದ್ದಲ್ಲ
ಇದೆ ಶತಮಾನದಿಂದಲೂ
ತಲೆ- ತಲೆಮಾರಿಗೆ ಮರಣವನ್ನಿಕ್ಕಿ
ಮೆರೆಯುತ್ತಿದೆ ಅದು
ಅದನ್ನು ಉಳಿಸಿ ಮಾಡುವುದಾದರೂ ಏನಿದೆ!” -ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಪ್ರತೀದಿನ ಸಂಜೆ
ರಸ್ತೆ ಪಕ್ಕದ
ಗಾಂಧೀ ಪ್ರತಿಮೆಯ
ಮುಂದೆ ನಿಂತು
ನಿನ್ನ ಕನ್ನಡಕದ ಗಾಜು
ಮಬ್ಬಾಗಿದೆಯೋ ತಾತ
ಚಣವೊತ್ತು ಕಳೆದರೆ
ಮನೆ ಸೇರುವ ಗ್ಯಾರಂಟಿಯಿಲ್ಲ
ಹೋಗಿ
ಬರುತ್ತೇನೆ
ಎಂದು ವಿಷಾದಿಸಿ
ಹೊರಟುಬರುತ್ತಾಳೆ”-ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಕೆಸರಿನಲ್ಲಿ ಬಿದ್ದು ಉರುಳಾಡಿದ
ಹಂದಿಗಳು ಬಂದು ಮೈಯ್ಯುಜ್ಜುತ್ತವೆ
ಕ್ಷಣಕ್ಕೊಮ್ಮೆ ಊಳಿಡುವ ಗುಳ್ಳೆನರಿಗಳು
ಬಂದು ಯಾರ್ಯಾರದ್ದೋ ಕಿವಿ ಕಚ್ಚುತ್ತವೆ
ನಡುನಡುವೆ ಆನೆಯ ಗತ್ತು
ಸಿಂಹದ ಗರ್ಜನೆ
ಚಿರತೆಯ ಓಟ
ಮತ್ತು
ಜಿಂಕೆ, ಮೊಲಗಳ ಸಾವು” -ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ