Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಸೀಳುವ ಆಯುಧಕ್ಕೂ ಮುತ್ತಿಟ್ಟು
ರಂಧ್ರ ಕೊರೆದರೂ ನೋಯದೆ
ಎಲ್ಲವನ್ನೂ ಒಪ್ಪಿಕೊಳ್ಳುವುದು;
ಅಪ್ಪಿಕೊಳ್ಳುವುದು”-ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಕಣ್ಣಿನೊಳಗೆ ಇಳಿದು
ಹೃದಯದಾಳದಲ್ಲಿ ಬೇರುಬಿಟ್ಟು
ಹೆಮ್ಮರವಾಗಿ ಬೆಳೆಯುವಂತೆ
ಮತ್ತೆ ಹುಟ್ಟಿಬನ್ನಿ”-ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಸುಖವನ್ನು ಬಯಸಿ ಅವನು
ಅಡಿಯಿಡದ ಸ್ಥಳವೇ ಇರಲಿಲ್ಲ
ಅನೂಹ್ಯ ಕ್ಷಿತಿಜವನು ಕಣ್ಣಂಚಲ್ಲಿ
ಸ್ಪರ್ಶಿಸಿ ಬಂದಿದ್ದ
ಅನ್ಯಗ್ರಹದ ಪರಿಧಿಯಾಚೆಗೂ
ತಲೆಹಾಕಿ ತಿರುಗಿದ್ದ
ಗೋಷ್ಠಿ ಗಾಯನ ನೃತ್ಯ ಸಮ್ಮಿಲನ
ಬಾರು ಕ್ಲಬ್ಬು ಮಬ್ಬು ಸೂಳೆಗೇರಿ
ಕೊನೆಯಿರದ ಕಡಲು”- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಸುಖವನ್ನು ಬಯಸಿ ಅವನು
ಅಡಿಯಿಡದ ಸ್ಥಳವೇ ಇರಲಿಲ್ಲ
ಅನೂಹ್ಯ ಕ್ಷಿತಿಜವನು ಕಣ್ಣಂಚಲ್ಲಿ
ಸ್ಪರ್ಶಿಸಿ ಬಂದಿದ್ದ
ಅನ್ಯಗ್ರಹದ ಪರಿಧಿಯಾಚೆಗೂ
ತಲೆಹಾಕಿ ತಿರುಗಿದ್ದ
ಗೋಷ್ಠಿ ಗಾಯನ ನೃತ್ಯ ಸಮ್ಮಿಲನ
ಬಾರು ಕ್ಲಬ್ಬು ಮಬ್ಬು ಸೂಳೆಗೇರಿ
ಕೊನೆಯಿರದ ಕಡಲು”- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…

Read More

ಬರಹ ಭಂಡಾರ