Advertisement

ಕೆಂಡಸಂಪಿಗೆ

ಸಂಶೋಧನೆ, ಸಾಹಿತ್ಯ ಜಗತ್ತು ಮತ್ತು ನಾನು: ಡಾ| ವಿಶ್ವನಾಥ ಎನ್ ನೇರಳಕಟ್ಟೆ

ಸಂಶೋಧನೆಯಲ್ಲಿ ತೊಡಗಿಸಿಕೊಂಡ ನಾನೀಗ ಎಲ್ಲವನ್ನೂ ಪ್ರಶ್ನಿಸುವ, ಕುತೂಹಲದಿಂದ ನೋಡುವ ಶಿಶುವಾಗಿ ಬದಲಾಗಿದ್ದೆ. ಪ್ರಾಯೋಗಿಕ ದೃಷ್ಟಿ ನನ್ನಲ್ಲಿ ಮೊಳಕೆಯೊಡೆಯಲಾರಂಭಿಸಿತ್ತು. ವೈಚಾರಿಕ ಪ್ರಜ್ಞೆ ಜಾಗೃತವಾಗಿತ್ತು. ಈ ಬಗೆಯ ಮನೋಧರ್ಮ ಸಂಶೋಧನಾ ಪ್ರಕ್ರಿಯೆಯ ನೆಲೆಯಲ್ಲಿ ಪ್ರಯೋಜನಕಾರಿಯಾಗಿತ್ತು. ಆದರೆ ಅನುದಿನದ ಬದುಕಿನಲ್ಲಿಯೂ ಇದು ಅನುರಣನವಾಗತೊಡಗಿದಾಗ ಒಂದಷ್ಟು ತೊಂದರೆ ಎದುರಾದದ್ದಂತೂ ಸತ್ಯ.
ಡಾ| ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಇಷ್ಟವಿಲ್ಲದ ಕಾನ್ವೆಂಟಿಗೆ ಹೋಗುವುದಿದೆ
ಬೋರ್ಡು ಮೇಲೆ ಬರೆದ ಅಕ್ಷರಗಳನ್ನು
ಅ ಉ ತಪ್ಪದಂತೆ ಉರು ಹೊಡೆದು
ಹಳೆಯ ಕನ್ನಡಕದ ಟೀಚರ್ ಕೈಯ್ಯಲ್ಲಿ
ಬೆನ್ನು ತಟ್ಟಿಸಿಕೊಳ್ಳುವುದಿದೆ
ಬ್ರಹ್ಮಾಂಡ ಗೆದ್ದ ಸಂತಸದಲ್ಲಿ ಅರಳುವುದಿದೆ”- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಮಲ್ಲಿಗೆ ಮಾಲೆಯ ಮೊಳ ಅಳೆಯುತ್ತಾ
ಆಸೆಗಣ್ಣಾದ ಹರೆಯದವಳ ಹಸಿ ಎದೆಯಲ್ಲಿ
ಬಿಸಿಗನಸು ಮೂಡಿಸಿತು-
ಮತ ಪಂಥಗಳ ಬಿಸಿಯುಸಿರಲ್ಲಿ ಬೆಂದು
ಬಿಸಿನೆತ್ತಿಯಾದವನಲ್ಲಿ ತುಸು ಚಣಗಳ
ಶಾಂತತೆ ಹುಟ್ಟುಹಾಕಿತು-
ರಾವಣನೆದೆಯಲ್ಲಿ ರಾಮನನ್ನು ಸೃಜಿಸಿತು-“- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅಲ್ಲಿದ್ದ ಟೀಪಾಯಿಯತ್ತ ನೋಡಿದರೆ ಚಹಾದ ಲೋಟ ಇಲ್ಲ. ಹೆಂಡತಿಯಲ್ಲಿ ಕೇಳೋಣ ಎಂದುಕೊಂಡ ಅವರು ಮನೆಯೊಳಗೆ ಹೋದರೆ ಅಲ್ಲಿ ಅವರ ಹೆಂಡತಿ ಇನ್ನೂ ಕೂಡಾ ಫೋನ್‌ನಲ್ಲಿ ಮಾತನಾಡುತ್ತಿದ್ದಾಳೆ. ಡೈನಿಂಗ್ ಟೇಬಲ್ ಮೇಲೆ ಚಹಾದ ಲೋಟ ಇದೆ. ಲೋಟ ಎತ್ತಿಕೊಳ್ಳಹೋದಾಗ ಕೃಷ್ಣಾಚಾರ್ಯರ ಕೈತಗುಲಿ ಲೋಟ ಬಿದ್ದು, ಒಂದು ಲೋಟ ಚಹಾ ಎಲ್ಲ ಚೆಲ್ಲಿಹೋಯಿತು. ಅದನ್ನು ನೋಡಿದ ಅವರ ಹೆಂಡತಿ “ಸರಿ ಕಂದಾ, ನಾನೇ ಮತ್ತೆ ಕಾಲ್ ಮಾಡುತ್ತೇನೆ” ಎಂದು ಹೇಳಿ, ಕಾಲ್ ಕಟ್ ಮಾಡಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಒಂದು ಲೋಟ ಚಹಾ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ