Advertisement

ಉಮಾರಾವ್

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮೂಲೆಯ ಮುರುಕು ಬೆಂಚಿನಲ್ಲಿ ಕುಳಿತು ಆ ವ್ಯಕ್ತಿಯ ಮಾತು- ವರ್ತನೆಗಳೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವೆಂಕಪ್ಪ- ಅಣ್ಣುವಿಗೆ ಇನ್ನಷ್ಟು ಕುತೂಹಲವಾಯಿತು. “ಇವನೊಬ್ಬ ಬೋನಸ್ ಆಯುಷ್ಯದಲ್ಲಿ ಬದುಕುತ್ತಿದ್ದಾನೆ. ಇವನ ದುರ್ಬುದ್ಧಿಯನ್ನು ದೇವರು ಸರಿಯಾಗಿ ಲೆಕ್ಕಕ್ಕೆ ತೆಗೆದುಕೊಂಡಿದ್ದಿದ್ದರೆ ಇಷ್ಟರಲ್ಲಾಗಲೇ ಇವನು ಕೊಟ್ಟಾಯಿ ಆಗಿ, ಇವನ ಮೂರನೇ ವರ್ಷದ ಶ್ರಾದ್ಧ ಮುಗಿದಿರಬೇಕಿತ್ತು” ಎಂದು ರಾಮಣನ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದವರು ಈ ಇಬ್ಬರು, ವೆಂಕಪ್ಪ ಮತ್ತು ಅಣ್ಣು. ಇನ್ನಷ್ಟು ದಿನ ಬದುಕಿರಬೇಕಿತ್ತು…

Read More

ಕನ್ನಡ ಸಿನಿಮಾಗಳ ಸಾಂಸ್ಕೃತಿಕ ಅಭಿವ್ಯಕ್ತಿಯ ಮುಖಗಳು

ನಿರ್ದಿಷ್ಟ ಪ್ರದೇಶ ಹಾಗೂ ನಿರ್ದಿಷ್ಟ ಕಾಲಘಟ್ಟದ ಸಂಸ್ಕೃತಿಯನ್ನು ದೃಶ್ಯಾತ್ಮಕವಾಗಿ ಪ್ರಸ್ತುತಪಡಿಸುವ ಸಿನಿಮಾಗಳು ಸಾಂಸ್ಕೃತಿಕ ನಿರ್ದಿಷ್ಟತೆಯನ್ನು ಗುರುತಿಸಿಕೊಳ್ಳಲು ಸಹಕಾರಿಗಳಾಗಿವೆ. ಹೀಗೆ ಸಂಸ್ಕೃತಿಯನ್ನು ಒಳಗೊಂಡು ರೂಪುಗೊಳ್ಳುವ ಸಿನಿಮಾಗಳು ಸಾಮಾಜಿಕ ಪರಿವರ್ತನೆಗಳನ್ನೂ ಉಂಟುಮಾಡುತ್ತವೆ. ಹಾಗೆ ನೋಡಿದರೆ ಸಿನಿಮಾಗಳು ಜನರನ್ನು ಕ್ಷಿಪ್ರವಾಗಿ ಪ್ರಭಾವಿಸಬಲ್ಲವು.  ನಮ್ಮ ನಾಡಿನ ಜನಪರ ಚಳವಳಿಗಳು, ಇತಿಹಾಸ ಮತ್ತು ಸಾಂಸ್ಕೃತಿಕ ವಿಚಾರಗಳು  ಕನ್ನಡ ಸಿನಿಮಾಗಳಲ್ಲಿ ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಮೂಡಿ ಬಂದಿವೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ