ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ
“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ