Advertisement

ಎಸ್. ಗಂಗಾಧರಯ್ಯ

ಉತ್ತರ ಆಫ್ರಿಕಾದ ಇಸ್ಲಾಮಿಕ್ ರಾಷ್ಟ್ರ ಅಲ್ಜೀರಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಅಲ್ಜೀರಿಯಾದ ಜನರು ಫುಟ್‌ಬಾಲ್, ವಾಲಿಬಾಲ್ ಕ್ರೀಡೆಗಳ ಬಗ್ಗೆ ಹೆಚ್ಚು ಒಲವನ್ನು ಇಟ್ಟುಕೊಂಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ವರ್ಷಗಳಲ್ಲಿ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಇಲ್ಲಿಯ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಾಕ್ಸಿಂಗ್‌ನಲ್ಲಿ ಸಾಧನೆ ಮೆರೆದಿದ್ದಾರೆ. ಸಾವಿರದೈನೂರು ಮೀಟರ್‌ಗಳ ಓಟದ ಸ್ಪರ್ಧೆಯಲ್ಲಿ ಅಲ್ಜೀರಿಯಾದ ಅಥ್ಲೀಟ್‌ಗಳ ಸಾಧನೆ ಮೆಚ್ಚುವಂಥದ್ದಾಗಿದೆ. ಹಲವು ಸಲ ಗೆಲುವಿನ ಮಾಲೆಯನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ಊಟದ ನಂತರವೂ ಸಹ ಕಾಫಿ ಕುಡಿಯುವ ಅಭ್ಯಾಸವನ್ನು ಇವರು ಇಟ್ಟುಕೊಂಡಿದ್ದಾರೆ. ರಾತ್ರಿಯ ಊಟದ ನಂತರ ಹೆತ್ತವರೇ ತಮ್ಮ ಮಕ್ಕಳಿಗೆ ಕಾಫಿಯನ್ನು ಕುಡಿಯುವುದಕ್ಕೆ ಕೊಡುತ್ತಾರೆ. ಇದನ್ನು ‘ಕಾಫಿ ಕಾನ್ ಲೆಚೆ’ ಎಂದು ಕೊಲಂಬಿಯನ್ ಭಾಷೆಯಲ್ಲಿ ಕರೆಯಲಾಗುತ್ತದೆ. ಅಂದರೆ ‘ಹಾಲಿನ ಜೊತೆಗೆ ಕಾಫಿ’ ಎಂದರ್ಥ. ಮಕ್ಕಳಿಗೆ ಹಾಲಿನ ಜೊತೆಗೆ ಬೆರೆಸಿದ ಲೈಟಾದ ಕಾಫಿಯನ್ನು ಕೊಡುವ ದೊಡ್ಡವರು ಸ್ಟ್ರಾಂಗ್ ಕಾಫಿಯನ್ನೇ ಕುಡಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ನಗುವಿನ ನಾಡು ಥೈಲ್ಯಾಂಡ್‌: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಆನೆಯನ್ನು ಕೇವಲ ಒಂದು ಪ್ರಾಣಿಯಾಗಿ ಪರಿಭಾವಿಸಿಕೊಳ್ಳದೆ ಅದನ್ನು ಪೂಜನೀಯ ರೀತಿಯಲ್ಲಿ ಕಂಡ ದೇಶ ಥೈಲ್ಯಾಂಡ್. ಇಲ್ಲಿನ ಸಂಸ್ಕೃತಿ ಸಂಪ್ರದಾಯಗಳಲ್ಲಿ ಆನೆಗೆ ವಿಶೇಷವಾದ ಮಹತ್ವವಿದೆ. ಆನೆ ಇಲ್ಲಿನ ರಾಷ್ಟ್ರೀಯ ಪ್ರಾಣಿ ಎನಿಸಿಕೊಂಡಿದೆ. ಆನೆಗಳನ್ನು ಪೂಜಿಸುವ ವಿಶಿಷ್ಟ ಸಂಪ್ರದಾಯ ಇಲ್ಲಿಯದ್ದು. ಆನೆಯ ಅನೇಕ ಚಿತ್ರಗಳನ್ನು, ಕಲಾಕೃತಿಗಳನ್ನು ಇಲ್ಲಿ ಕಾಣಬಹುದು. 1917ನೇ ಇಸವಿಯವರೆಗೆ ಥೈಲ್ಯಾಂಡ್‌ನ ರಾಷ್ಟ್ರಧ್ವಜದಲ್ಲಿಯೂ ಸಹ ಆನೆಯ ಚಿತ್ರವನ್ನು ಕಾಣಬಹುದಾಗಿತ್ತು. ಉಳಿದೆಲ್ಲಾ ಆನೆಗಳಿಗಿಂತಲೂ ಶ್ವೇತವರ್ಣದ ಆನೆಗೆ ಇಲ್ಲಿ ಹೆಚ್ಚಿನ ಆದ್ಯತೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಥೈಲ್ಯಾಂಡ್ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಬ್ಯಾಗ್ ತೆರೆದಾಗ ಅದರೊಳಗೆ ಕಂಡ ಕಂತೆ ಕಂತೆ ನೋಟುಗಳು ಒಂದು ಕ್ಷಣಕ್ಕೆ ಯೂಸುಫ್‌ನ ಅಂತರಂಗದ ನೈತಿಕತೆಯ ಪರೀಕ್ಷಾರಂಗವಾಗುತ್ತದೆ. ಈ ಹಣವನ್ನಿಟ್ಟುಕೊಂಡು ಮಗಳ ಮದುವೆ ಮಾಡಿಮುಗಿಸಬಹುದು ಎಂಬ ಯೋಚನೆ ಬಂದರೂ ಅದನ್ನು ಹತ್ತಿಕ್ಕಿಕೊಂಡು ಬ್ಯಾಗನ್ನು ಆ ಶ್ರೀಮಂತನಿಗೆ ಹಿಂದಿರುಗಿಸುವ ನಿರ್ಧಾರ ಮಾಡುತ್ತಾನೆ ಯೂಸುಫ್. ಅಂತೆಯೇ ಸಿರಿವಂತನ ಮನೆಯನ್ನು ಹುಡುಕಿಹೋಗಿ ಆ ಬ್ಯಾಗನ್ನು ಕೊಟ್ಟುಬರುತ್ತಾನೆ.
ಬದುಕಿನ ಮೌಲ್ಯಗಳ ಸುತ್ತ ಹೆಣೆದ ಕತೆಗಳ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ