Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನಾಗರಿಕತೆಯಿಂದ ಅನಾಗರಿಕತೆಯೆಡೆಗೆ ಇರಾಕ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

2003ರಲ್ಲಿ ಇರಾಕ್ ಯುದ್ಧದ ಮೂಲಕ ಈ ನಿರ್ದಯಿಯ ಆಡಳಿತ ಕೊನೆಗೊಂಡಾಗಲೇ ಇರಾಕ್‌ನ ಜನತೆ ನಿರಾಳತೆಯ ನಿಟ್ಟುಸಿರು ಬಿಟ್ಟದ್ದು. ಇರಾಕ್‌ನಲ್ಲಿ ರಾಜಕೀಯ ಸಂಕೀರ್ಣತೆ ಇರುವುದರ ಜೊತೆಗೆ ರಾಜಕೀಯ ವಿಡಂಬನೆಯೂ ಇದೆ. ಅಲ್ಲಿನ ಜನರು ತಮಾಷೆಯ ಮೂಲಕವೇ ರಾಜಕಾರಣಿಗಳಿಗೆ ಚುರುಕು ಮುಟ್ಟಿಸುತ್ತಾರೆ. ಆಡಳಿತ ವ್ಯವಸ್ಥೆಯ ಅಸಮರ್ಥತೆಯಿಂದಾಗಿ ದಿನನಿತ್ಯದ ಜೀವನದಲ್ಲಿ ಉಂಟಾಗುವ ಏರಿಳಿತಗಳನ್ನು ನಿಭಾಯಿಸಬೇಕಾದರೆ ಇಂತಹ ಹಾಸ್ಯಪ್ರವೃತ್ತಿ ಇರಬೇಕಾಗುತ್ತದೆ ಎನ್ನುವುದು ನಿಜ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

Read More

ಗುರುತರ ಗುರಿಯೆಡೆಗೆ ಓಡಲಿ ಜಮೈಕಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಮೈಕಾದ ಜನರು ಕಲೆಗಳ ಬಗೆಗೆ ಅತೀವ ಆಸಕ್ತಿಯನ್ನು ಹೊಂದಿದ್ದಾರೆ. ದೃಶ್ಯ ಕಲೆಗಳು ಮತ್ತು ಪ್ರದರ್ಶನ ಕಲೆಗಳು ಜಮೈಕಾದ ಜನರ ಬದುಕಿನ ಅವಿಭಾಜ್ಯ ಅಂಗಗಳು. ಕಲ್ಪನೆ, ಉತ್ಸುಕತೆ ಮತ್ತು ಸೃಜನಶೀಲತೆಗಳ ಮೂಲಕ ವಿವಿಧ ಕಲೆಗಳನ್ನು ರೂಪಿಸಿಕೊಂಡಿದೆ ಜಮೈಕಾ. ಕಲೆಗಳು ಅಲ್ಲಿಯ ಜನರ ಬದುಕಿನ ಸ್ಫೂರ್ತಿಯ ಸೆಲೆಯಾಗಿದೆ. ಬ್ಯಾರಿಂಗ್ಟನ್ ವ್ಯಾಟ್ಸನ್, ಆಲ್ಬರ್ಟ್ ಹುಯಿ ಇವರು ಜಮೈಕಾದ ಚಿತ್ರಕಲಾವಿದರು. ಎಡ್ನಾ ಮ್ಯಾನ್ಲಿ ಎನ್ನುವವರು ಪ್ರಸಿದ್ಧ ಶಿಲ್ಪಿಯಾಗಿದ್ದಾರೆ. ಇವರು ಜಮೈಕಾದಲ್ಲಿ ಮಾತ್ರವಲ್ಲದೆ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ವ್ಯಕ್ತಮಧ್ಯದ ಬಿಂದುವೊಂದರಲ್ಲಿ ನಿಂತು…: ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಮೇ ತಿಂಗಳ ಹದಿನೇಳನೇ ತಾರೀಖು ನನ್ನ ಬಹುಕಾಲದ ಕನಸು ನನಸಾದ ದಿನ. ಪಿಎಚ್.ಡಿ. ವಿದ್ಯಾರ್ಥಿ ಎಂದೆನಿಸಿಕೊಂಡು ಅದಾಗಲೇ ಏಳು ವರ್ಷ ಕಳೆದಿತ್ತು. ಮಹಾಪ್ರಬಂಧ ಸಿದ್ಧಪಡಿಸಿ, ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ವರ್ಷ ಒಂದಾಗಿತ್ತು. ನನ್ನ ಸಂಶೋಧನೆಗೆ ಅರ್ಥಪೂರ್ಣ ಮುಕ್ತಾಯವೊಂದು ದೊರಕುವುದಿಲ್ಲವೋ ಏನೋ ಎಂಬ ಆತಂಕ ಹೃದಯವನ್ನೊತ್ತಿ ನಿಂತಿತ್ತು. ಆ ಕ್ಷಣದಲ್ಲಿಯೇ ಮುಕ್ತ ಮೌಖಿಕ ಪರೀಕ್ಷೆಗೆ ಕರೆಬಂದದ್ದು. ಮೇ ಹದಿನೇಳರಂದು ನಾನು ಮೌಖಿಕ ಪರೀಕ್ಷೆಯನ್ನು ಎದುರಿಸಬೇಕಿತ್ತು. ಅದಕ್ಕೂ ಎರಡು ದಿನ ಮೊದಲು ಅಮ್ಮನ ಆರೋಗ್ಯ ಹದಗೆಟ್ಟು ಬೆಳ್ಳಂಬೆಳಗ್ಗೆಯೇ ಆಸ್ಪತ್ರೆ ಸೇರಿಕೊಳ್ಳುವಂತಾಯಿತು. ಒಂದು ವಾರ ಆಸ್ಪತ್ರೆಯಲ್ಲಿಯೇ ಇರದೆ ಬೇರೆ ದಾರಿಯಿರಲಿಲ್ಲ.
ಹೊಸ ವರ್ಷಕ್ಕೆ ಹಳೆಯ ನೆನಕೆಗಳೊಂದಿಗೆ ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ