Advertisement

ಕೆಂಡಸಂಪಿಗೆ

ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಬ್ಯಾಗ್ ತೆರೆದಾಗ ಅದರೊಳಗೆ ಕಂಡ ಕಂತೆ ಕಂತೆ ನೋಟುಗಳು ಒಂದು ಕ್ಷಣಕ್ಕೆ ಯೂಸುಫ್‌ನ ಅಂತರಂಗದ ನೈತಿಕತೆಯ ಪರೀಕ್ಷಾರಂಗವಾಗುತ್ತದೆ. ಈ ಹಣವನ್ನಿಟ್ಟುಕೊಂಡು ಮಗಳ ಮದುವೆ ಮಾಡಿಮುಗಿಸಬಹುದು ಎಂಬ ಯೋಚನೆ ಬಂದರೂ ಅದನ್ನು ಹತ್ತಿಕ್ಕಿಕೊಂಡು ಬ್ಯಾಗನ್ನು ಆ ಶ್ರೀಮಂತನಿಗೆ ಹಿಂದಿರುಗಿಸುವ ನಿರ್ಧಾರ ಮಾಡುತ್ತಾನೆ ಯೂಸುಫ್. ಅಂತೆಯೇ ಸಿರಿವಂತನ ಮನೆಯನ್ನು ಹುಡುಕಿಹೋಗಿ ಆ ಬ್ಯಾಗನ್ನು ಕೊಟ್ಟುಬರುತ್ತಾನೆ.
ಬದುಕಿನ ಮೌಲ್ಯಗಳ ಸುತ್ತ ಹೆಣೆದ ಕತೆಗಳ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನಾಗರಿಕತೆಯಿಂದ ಅನಾಗರಿಕತೆಯೆಡೆಗೆ ಇರಾಕ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

2003ರಲ್ಲಿ ಇರಾಕ್ ಯುದ್ಧದ ಮೂಲಕ ಈ ನಿರ್ದಯಿಯ ಆಡಳಿತ ಕೊನೆಗೊಂಡಾಗಲೇ ಇರಾಕ್‌ನ ಜನತೆ ನಿರಾಳತೆಯ ನಿಟ್ಟುಸಿರು ಬಿಟ್ಟದ್ದು. ಇರಾಕ್‌ನಲ್ಲಿ ರಾಜಕೀಯ ಸಂಕೀರ್ಣತೆ ಇರುವುದರ ಜೊತೆಗೆ ರಾಜಕೀಯ ವಿಡಂಬನೆಯೂ ಇದೆ. ಅಲ್ಲಿನ ಜನರು ತಮಾಷೆಯ ಮೂಲಕವೇ ರಾಜಕಾರಣಿಗಳಿಗೆ ಚುರುಕು ಮುಟ್ಟಿಸುತ್ತಾರೆ. ಆಡಳಿತ ವ್ಯವಸ್ಥೆಯ ಅಸಮರ್ಥತೆಯಿಂದಾಗಿ ದಿನನಿತ್ಯದ ಜೀವನದಲ್ಲಿ ಉಂಟಾಗುವ ಏರಿಳಿತಗಳನ್ನು ನಿಭಾಯಿಸಬೇಕಾದರೆ ಇಂತಹ ಹಾಸ್ಯಪ್ರವೃತ್ತಿ ಇರಬೇಕಾಗುತ್ತದೆ ಎನ್ನುವುದು ನಿಜ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

Read More

ಗುರುತರ ಗುರಿಯೆಡೆಗೆ ಓಡಲಿ ಜಮೈಕಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಮೈಕಾದ ಜನರು ಕಲೆಗಳ ಬಗೆಗೆ ಅತೀವ ಆಸಕ್ತಿಯನ್ನು ಹೊಂದಿದ್ದಾರೆ. ದೃಶ್ಯ ಕಲೆಗಳು ಮತ್ತು ಪ್ರದರ್ಶನ ಕಲೆಗಳು ಜಮೈಕಾದ ಜನರ ಬದುಕಿನ ಅವಿಭಾಜ್ಯ ಅಂಗಗಳು. ಕಲ್ಪನೆ, ಉತ್ಸುಕತೆ ಮತ್ತು ಸೃಜನಶೀಲತೆಗಳ ಮೂಲಕ ವಿವಿಧ ಕಲೆಗಳನ್ನು ರೂಪಿಸಿಕೊಂಡಿದೆ ಜಮೈಕಾ. ಕಲೆಗಳು ಅಲ್ಲಿಯ ಜನರ ಬದುಕಿನ ಸ್ಫೂರ್ತಿಯ ಸೆಲೆಯಾಗಿದೆ. ಬ್ಯಾರಿಂಗ್ಟನ್ ವ್ಯಾಟ್ಸನ್, ಆಲ್ಬರ್ಟ್ ಹುಯಿ ಇವರು ಜಮೈಕಾದ ಚಿತ್ರಕಲಾವಿದರು. ಎಡ್ನಾ ಮ್ಯಾನ್ಲಿ ಎನ್ನುವವರು ಪ್ರಸಿದ್ಧ ಶಿಲ್ಪಿಯಾಗಿದ್ದಾರೆ. ಇವರು ಜಮೈಕಾದಲ್ಲಿ ಮಾತ್ರವಲ್ಲದೆ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ