Advertisement

ಕೆಂಡಸಂಪಿಗೆ

ವಿಭಜನೆ, ಅಸ್ತಿತ್ವವಾದ ಮತ್ತು ಪೋಲಂಡ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಈಗಿನ ಕಾಲಘಟ್ಟದಲ್ಲಿ ಪೋಲಂಡ್‌ನ ಸಾಂಸ್ಕೃತಿಕ ಬಹುತ್ವ ಕ್ಷೀಣಿಸತೊಡಗಿದೆ. ನಗರಕೇಂದ್ರಿತವಾದ ಸಂಸ್ಕೃತಿಯೇ ಪ್ರಾಬಲ್ಯ ಮೆರೆಯುತ್ತಾ, ಎಲ್ಲರ ಜೀವನ ವಿಧಾನವನ್ನು ಅದೇ ಬಗೆಯಲ್ಲಿ ರೂಪಿಸತೊಡಗಿದೆ. ಪೋಲಂಡ್‌ನ ಆಧುನಿಕ ಮಾಧ್ಯಮಗಳೂ ಸಹ ಏಕರೂಪದ ಸಂಸ್ಕೃತಿಯೆಡೆಗೆ ಒತ್ತು ನೀಡುತ್ತಿವೆ. ಪೋಲಂಡ್‌ನ ಪರಂಪರೆಯನ್ನು ಸಂರಕ್ಷಿಸಬೇಕೆಂಬ ಮನೋಭಾವದ ಕೆಲವರು ಜಾನಪದ ಸಂಸ್ಕೃತಿಯಲ್ಲಿ ಕಂಡುಬರುವ ಧಾರ್ಮಿಕ ಸಂಗತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಪೋಲಂಡ್‌ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನೇಪಾಳವೆಂಬ ಮತ್ತೊಂದು ಭಾರತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನೇಪಾಳದ ಜನರು ಶ್ರಮಜೀವಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಪರ್ವತ ಪ್ರದೇಶಗಳನ್ನು ಅವರು ಏರುವ ಮತ್ತು ಇಳಿಯುವ ರೀತಿ ಎಂಥವರಲ್ಲೂ ಅಚ್ಚರಿ ಮೂಡಿಸುತ್ತದೆ. ಮೊದಮೊದಲು ಪರ್ವತಾರೋಹಣಕ್ಕೆ ಹೊರಟವರಿಗೆ ಖಾಲಿ ಕೈಯ್ಯಲ್ಲಿ ಪರ್ವತದ ತುದಿ ತಲುಪುವುದೇ ಅಬ್ಬಬ್ಬಾ ಎನಿಸಿಬಿಡುತ್ತದೆ. ಆದರೆ ನೇಪಾಳದವರು ತಮ್ಮ ಬೆನ್ನ ಮೇಲೆ ಭಾರವಾದ ಚೀಲಗಳನ್ನು ಇಲ್ಲವೇ ವಸ್ತುಗಳನ್ನು ಹೊತ್ತುಕೊಂಡು ಪರ್ವತವನ್ನು ಏರುತ್ತಾರೆ; ಇಳಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ನೇಪಾಳದ ಕುರಿತ ಬರಹ ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ತೀರದಲ್ಲಿ ಹರಹಿಕೊಂಡ
ಮರಳಿನ ಕಣಗಳು
ಅವನಲ್ಲಿ ಅಗಾಧತೆಯ
ಅರಿವನ್ನು ಮೂಡಿಸುತ್ತವೆ
ಎನಗಿಂತ ಕಿರಿಯರಿನ್ನಿಲ್ಲ
ಎನ್ನುವಂತೆ ಮಾಡುತ್ತವೆ”- ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಪರಿಸರ ರಕ್ಷಣೆಯ ಕಠಿಣ ವಜ್ರ ನಮೀಬಿಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನಿಸರ್ಗವನ್ನು ಆಧಾರವಾಗಿಟ್ಟುಕೊಂಡ ಜೀವನಶೈಲಿಯನ್ನು ಈಗಲೂ ಉಳಿಸಿಕೊಂಡಿರುವ ಅಲ್ಲಿನ ಹಲವು ಸಮುದಾಯಗಳು ಬದುಕನ್ನು ನಡೆಸುವುದರ ಜೊತೆಗೆ ಪ್ರಕೃತಿಯನ್ನೂ ಉಳಿಸಿ, ಬೆಳೆಸುತ್ತಿವೆ. ಇದರಿಂದಾಗಿ ನಮೀಬಿಯಾದ ಪ್ರವಾಸೋದ್ಯಮವೂ ಸಹ ಅಭಿವೃದ್ಧಿ ಕಂಡಿದೆ. ಪ್ರವಾಸೋದ್ಯಮಕ್ಕೆ ದೊರಕಿರುವ ಉತ್ತೇಜನದಿಂದಾಗಿ ಈ ಬುಡಕಟ್ಟು ಸಮುದಾಯಗಳು ಸಶಕ್ತಗೊಳ್ಳುತ್ತಿವೆ. ನಮೀಬಿಯಾದ ಬುಡಕಟ್ಟು ಸಮುದಾಯಗಳು ಅಲ್ಲಿನ ನಿಸರ್ಗವನ್ನು ಸಂರಕ್ಷಿಸಲು ನೀಡಿರುವ ಕೊಡುಗೆಯನ್ನು ವಿಶ್ವ ವನ್ಯಜೀವಿ ನಿಧಿ ಎಂಬ ಅಂತಾರಾಷ್ಟ್ರೀಯ ಸಂಘಟನೆಯು ಗುರುತಿಸಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಬಟ್ಟೆ ಅಂಗಡಿಯಲ್ಲಿದ್ದ ಸುಮುಖ ಪ್ಯಾಂಟೊಂದರ ಕಡೆಗೆ ಕೈ ತೋರಿಸಿದ್ದ. ಬಟ್ಟೆ ತೋರಿಸುತ್ತಿದ್ದ ಯುವತಿ ಇವನು ಕೈತೋರಿಸಿದೆಡೆಗೆ ನೋಡಿದಳು. ಆರು ಜೇಬುಗಳು, ಸುತ್ತಮುತ್ತೆಲ್ಲಾ ಉದ್ದುದ್ದ ಬಳ್ಳಿ ಬೆಳೆದಂತಿದ್ದ ಗಿಲಿಗಿಲಿ ಪ್ಯಾಂಟೊಂದು ಅಲ್ಲಿತ್ತು. ಅದು ಸುಮುಖ ಯಾವಾಗಲೂ ಹೋಗುತ್ತಿದ್ದ ಬಟ್ಟೆ ಅಂಗಡಿ. ಅದರ ಮಾಲೀಕರಿಂದ ಹಿಡಿದು ಎಲ್ಲರನ್ನೂ ಪರಿಚಯವಿತ್ತು ಸುಮುಖನಿಗೆ. ಈಗ ಬಟ್ಟೆ ತೋರಿಸುತ್ತಿದ್ದ ಯುವತಿಯೂ ಸಹ ಇವನ ಪರಿಚಯದವಳೇ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಕತೆ “ಸುಮುಖ ಮತ್ತು ಗಾಂಧಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ