Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಹೊಸ ತಲೆಮಾರಿನ ಕಥೆಗಳು

‘ಕೊನೇ ಊಟ’ ಈ ಸಂಕಲನದ ಅತ್ಯಂತ ಮುಖ್ಯವಾದ ಅಷ್ಟೇ ಹೃದಯಸ್ಪರ್ಶಿ ಕಥೆ. ಸಂಯುಕ್ತ ಸಂಸ್ಥಾನಗಳ ನೇವಾರ್ಡ ರಾಜ್ಯದಲ್ಲಿ ಪೂರ್ವಕ್ಕಿರುವ ಕುಪ್ರಸಿದ್ಧ ಕಾರಾಗೃಹ ಈಲಿಯ ಜೈಲು. ಜೈಲಿನ ಸುತ್ತಲಿನ ಗೋಡೆಯನ್ನು ಹರಿತವಾದ ರೇಜರ್ ಬ್ಲೇಡುಗಳಿಂದ ನಿರ್ಮಿಸಿದ್ದಾರೆಂದರೆ ಒಳಗಡೆ ಇನ್ನೆಷ್ಟು ಭಯಾನಕ ಯಾತನಾಮಯ ದಬ್ಬಾಳಿಕೆ ನಡೆದಿರುತ್ತದೆಯೆಂಬುದು ಕೇವಲ ಊಹೆಗೆ ಬಿಟ್ಟ ವಿಷಯ, ಯಾವ ಕೈದಿಯೂ ಇಲ್ಲಿಂದ ಜೀವಂತ ಬಿಡುಗಡೆಯಾಗಿ ಹೊರಗೆ ಬಂದಿಲ್ಲ ಅಥವಾ ಗೋಡೆ ಜಿಗಿದು ಪಾರಾಗಿ ಓಡಿಹೋಗಿಲ್ಲ..
ಕಾವ್ಯಾ ಕಡಮೆ ಕಥಾ ಸಂಕಲನ “ಮಾಕೋನ ಏಕಾಂತ”ದ ಕುರಿತು ವಿಶ್ಲೇಷಣೆ ಬರೆದಿದ್ದಾರೆ ವ್ಯಾಸ ದೇಶಪಾಂಡೆ 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ