Advertisement

ಕೆಂಡಸಂಪಿಗೆ

ಆಯಾ, ಮೇಂಸಾಹಿಬ್ ಮತ್ತು ಮಕ್ಕಳು

ಒಮ್ಮೆ ಬ್ರಿಟನ್ ತಲುಪಿದ ಮೇಲೆ ಕೆಲವು ಆಯಾಗಳು ಯಜಮಾನರ ಬಂಧುಗಳ ಮನೆಯನ್ನು ಭೇಟಿ ಮಾಡುವಾಗ ಜೊತೆಗೆ ಹೋಗುವ ಸಾಧ್ಯತೆ ಇತ್ತು. ಮತ್ತೆ ಕೆಲವರನ್ನು ವಾಪಸು ಕಳುಹಿಸಲಾಗುತ್ತಿತ್ತು. ಅಂತಹ ಆಯಾಗಳು, ತಮ್ಮ ಅಗತ್ಯ ಇರುವ, ಭಾರತಕ್ಕೆ ಮರಳುವ ಬ್ರಿಟಿಷ್ ಕುಟುಂಬಗಳಿಗೋಸ್ಕರ ಕಾಯಬೇಕಿತ್ತು. ಇಂತಹ ಆಯಾಗಳಲ್ಲಿ ಕೆಲವರು ಬ್ರಿಟನ್ನಿಗೆ ಹಲವು ಭೇಟಿ ಮಾಡಿದವರೂ ಇದ್ದರು. ಹೆಚ್ಚಿನವರಿಗೆ  ವಾಪಸು ಹೋಗುವ ಟಿಕೇಟು ನೀಡಲಾಗುತ್ತಿತ್ತು. ಆದರೆ ಎಲ್ಲರಿಗೂ ಅಲ್ಲ. ಬಹಳ ಆಯಾಗಳನ್ನು ಅವರನ್ನು ಬ್ರಿಟನ್ನಿಗೆ ಕರೆತಂದ ಕುಟುಂಬದವರು ಬಿಟ್ಟುಬಿಡುತ್ತಿದ್ದರು.
ಯೋಗೀಂದ್ರ ಮರವಂತೆ ಬರಹ

Read More

ಹಣತೆ ಹಿಡಿದ ವನಿತೆ

ಎಳವೆಯಿಂದಲೇ ನೈಟಿಂಗೇಲ್ ಗಣಿತವನ್ನು ಅಭ್ಯಾಸ ಮಾಡಿದ್ದಳು. ಹನ್ನೆರಡನೆಯ ವಯಸ್ಸಿನಲ್ಲಿ ಔಪಚಾರಿಕ ಶಿಕ್ಷಣ ಪಡೆಯುವ ಮೊದಲೇ ಅವಳು ಮಾಹಿತಿ ಸಂಗ್ರಹಿಸುವ, ಸಂಯೋಜಿಸುವ ಮತ್ತು ಪ್ರಸ್ತುತ ಪಡಿಸುವ ಬಗ್ಗೆ ಆಸಕ್ತಿ ವಹಿಸಿದ್ದಳು. ಗಣಿತಶಾಸ್ತ್ರ ಹಾಗು ಸಂಖ್ಯಾಶಾಸ್ತ್ರದ ಕುರಿತಾದ ಆಸಕ್ತಿ ಅವಳ ಜೀವನದುದ್ದಕ್ಕೂ ಜೊತೆಯಲ್ಲಿತ್ತು. ಮಾಹಿತಿಗಳನ್ನು ಸಂಗ್ರಹಿಸಿ ಅವಳು ಬಳಸಿಕೊಳ್ಳುತ್ತಿದ್ದ ರೀತಿ ನರ್ಸಿಂಗ್ ಹಾಗು ವೈದ್ಯಕೀಯ ಸುಧಾರಣೆಗಳ ಮೇಲೆ ಪ್ರಭಾವ ಬೀರಿತು. ಕ್ರಿಮಿಯಾ ಯುದ್ಧದ ಸಮಯದಲ್ಲಿ ಅವಳು ಸಂಗ್ರಹಿಸಿದ ಮಾಹಿತಿ ಒಳಹೊಳಹುಗಳನ್ನು ನೀಡಿತ್ತು.
ಯೋಗೀಂದ್ರ ಮರವಂತೆ ಬರೆಯುವ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಕುರಿತ ಬರಹ ನಿಮ್ಮ ಓದಿಗೆ

Read More

ಎಲ್ಲ ನಾಡುಗಳ ದುಡಿಮೆಗಾರರೂ ಒಂದಾಗಲಿ ಎಂದವನು

ಜೀವಂತಿಕೆಯಿಂದ ತುಂಬಿ ತುಳುಕುತ್ತಿದ್ದ ಸೊಹೊ ಪ್ರದೇಶ, ಅಪಾಯಕಾರಿ ಅನಾರೋಗ್ಯಕರ ಸ್ಥಳವೂ ಆಗಿತ್ತು. ಸರಾಸರಿ ಹದಿನಾಲ್ಕು ಜನರು ಒಂದೇ ಮನೆಯಲ್ಲಿ ವಾಸಿಸುವಂತಹ ಜನಸಂದಣಿ, ಬಡತನದ ಬೀಡಾಗಿತ್ತು. ಕಾಯಿಲೆಗಳ ಗೂಡಾಗಿತ್ತು. ೧೮೫೪ರಲ್ಲಿ ಈ ಪ್ರದೇಶ ಕಾಲರಾ ಬಾಧೆಯಿಂದ ಬಳಲಿತು. ಸರಿಯಾದ ಕೆಲಸವಿಲ್ಲದ, ಹಣದ ನಿರ್ವಣೆಯಲ್ಲಿ ಚತುರನಲ್ಲದ ಮಾರ್ಕ್ಸ್ ನಿರಂತರವಾಗಿ ಗೆಳೆಯರ ಕೊಡುಗೆಯಲ್ಲಿ ಜೀವನ ಸಾಗಿಸುತ್ತಿದ್ದ. ಆಪ್ತನಾದ ಎಂಗೆಲ್ಸ್, ಬೇಕರಿ, ಹಾಲು, ತರಕಾರಿ, ಚಹಾ ಅಂಗಡಿಯವರ ಬಳಿ ಮಾರ್ಕ್ಸ್ ಮಾಡಿದ ಸಾಲವನ್ನು ತೀರಿಸುತ್ತಿದ್ದ.
ಯೋಗೀಂದ್ರ ಮರವಂತೆ ಬರೆಯುವ ಸರಣಿ

Read More

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಲಂಡನ್ನನ್ನು ಪ್ರಧಾನ ಪಾತ್ರವಾಗಿಸಿದ ಕಾದಂಬರಿಕಾರ

ಕಿರಿಯ ಓದುಗರಿಂದ ಹಿಡಿದು ಹಿರಿಯ ಪುಸ್ತಕಪ್ರಿಯರ ತನಕ ಜನಪ್ರಿಯವಾದ “ಆಲಿವರ್ ಟ್ವಿಸ್ಟ್” ಹುಟ್ಟಿದ್ದು ಲಂಡನ್ ನ ಬೀದಿಗಳಿಂದಲೇ. ಲಂಡನ್ ನ ಬಡತನ ಕ್ರೌರ್ಯ ಅಪರಾಧಗಳೇ ಪ್ರಧಾನ ಭೂಮಿಕೆಯಲ್ಲಿರುವ ಕಥೆ. ಸಾಲವನ್ನು ತೀರಿಸಲಾಗದೇ ತಂದೆ ಜೈಲಿನಲ್ಲಿ ದಿನಕಳೆಯುವುದನ್ನು, ನಿರಾಶ್ರಿತ ವಸತಿಗಳಲ್ಲಿ ಅನಾಥ ಮಕ್ಕಳ ಹತಾಶೆಯನ್ನು ಬಾಲ್ಯದಲ್ಲಿ ಡಿಕನ್ಸ್ ಕಂಡವನು. ಖ್ಯಾತ ಕಾದಂಬರಿಕಾರ ಡಿಕನ್ಸ್‌ನ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ